ಅಸದುದ್ದಿನ್ ಓವೈಸಿ ಇವರ ವಿರೋಧ

ಬೆಂಗಳೂರು – ಬೆಂಗಳೂರು ಮಹಾನಗರ ಪಾಲಿಕೆಯು ಆಗಸ್ಟ್ ೩೧ ರಂದು ಶ್ರೀ ಗಣೇಶ ಚತುರ್ಥಿಯ ಪ್ರಯುಕ್ತ ನಗರದಲ್ಲಿ ಮಾಂಸ ಮಾರಾಟ ಮತ್ತು ಕಸಾಯಿ ಖಾನೆಗಳು ಮುಚ್ಚಲು ಆದೇಶ ನೀಡಿದೆ. ಈ ಬಗ್ಗೆ ಎಂ.ಐ.ಎಂ. ನ ಅಧ್ಯಕ್ಷ ಮತ್ತು ಸಂಸದ ಅಸದುದ್ದೀನ್ ಓವೈಸಿ ಇವರು ಟೀಕಿಸಿದ್ದಾರೆ.
#MeatBan imposed in Bengaluru on Ganesh Chaturthi; BBMP circular accessed https://t.co/az0Ij0cUWX
— Republic (@republic) August 29, 2022
‘ಮುಸಲ್ಮಾನರ ಮೇಲೆ ಒತ್ತಡ ತರಲು ಪ್ರಯತ್ನಿಸಲಾಗುತ್ತಿದೆ. ಈ ರೀತಿಯ ಆದೇಶದ ಮೂಲಕ ಮುಸಲ್ಮಾನರನ್ನು ಗುರಿ ಮಾಡಲಾಗುತ್ತಿದೆ. ಬಡ ಮುಸಲ್ಮಾನರ ವ್ಯಾಪಾರಿಗಳಿಗೆ ನಷ್ಟ ಮಾಡಲಾಗುತ್ತಿದೆ’, ಎಂದು ಅವರು ಆರೋಪಿಸಿದರು. (ಹಿಂದೂಗಳ ಧಾರ್ಮಿಕ ಮೆರವಣಿಗೆಯ ಸಮಯದಲ್ಲಿ ಮುಸಲ್ಮಾನರಿಂದ ಹಿಂದೂಗಳ ಮೇಲೆ ದಾಳಿ ಮಾಡಲಾಗುತ್ತದೆ ಆ ಸಮಯದಲ್ಲಿ ಓವೈಸಿ ಮೌನವಾಗಿ ಏಕೆ ಇರುತ್ತಾರೆ ? – ಸಂಪಾದಕರು)
ಸಂಪಾದಕೀಯ ನಿಲುವುಹಿಂದೂಗಳ ಹಬ್ಬಗಳ ಸಮಯದಲ್ಲಿ ಈ ರೀತಿ ಆದೇಶ ಸಂಪೂರ್ಣ ದೇಶಾದ್ಯಂತ ಏಕೆ ನೀಡಲಾಗುವುದಿಲ್ಲ ? |
ಜ್ಯೇಷ್ಠ ರಂಗಕರ್ಮಿ ವಿಜಯಾ ಮೆಹ್ತಾ ಅವರ ನಿಧನ
Gujarat HC Judgment : ಹಸು ಹತ್ಯೆ ಕುರಿತು ಗುಜರಾತ್ ಹೈಕೋರ್ಟ್ನ ಮಹತ್ವದ ತೀರ್ಪು
Shani Shingnapur : ಶನಿಶಿಂಗಣಾಪುರದಲ್ಲಿ ಶನಿದೇವರ ಮೂರ್ತಿಗೆ ವಿಶೇಷ ವಜ್ರಲೇಪನ!
Hindu Marriage Act : ಹಿಂದೂ ವಿವಾಹ: ಹೈಕೋರ್ಟ್ನ ಮಹತ್ವದ ಸ್ಪಷ್ಟನೆ
ವಾರಾಣಸಿ: ದಾಲ್ಮಂಡಿ ರಸ್ತೆ ಅಗಲೀಕರಣ ಯೋಜನೆಯಡಿ ೫ ಮಸೀದಿಗಳ ಮೇಲೆ ಕ್ರಮ
Mathura, Vrindavan : ಮಥುರಾ-ಬೃಂದಾವನ: ಬಹಿರಂಗ ಚರ್ಚೆಗೆ ಕರೆ ನೀಡಿದ ಯೋಗಿ ಆದಿತ್ಯನಾಥ್