೧೩ ಜನರ ಬಂಧನ

ವಡೋದರಾ (ಗುಜರಾತ) – ಇಲ್ಲಿ ಆಗಸ್ಟ್ ೨೯ ರ ರಾತ್ರಿ ಗಣೇಶೋತ್ಸವದ ಪ್ರಯುಕ್ತ ನಡೆಸಲಾದ ಮೆರವಣಿಗೆಯ ಮೇಲೆ ಮತಂಧರು ಮಾಡಿದ ದಾಳಿಯ ನಂತರ ಹಿಂಸಾಚಾರ ನಡೆದಿದೆ. ಈ ಪ್ರಕರಣದಲ್ಲಿ ೧೩ ಜನರನ್ನು ಬಂಧಿಸಲಾಗಿದೆ. ‘ಈ ಹಿಂಸಾಚಾರದಲ್ಲಿ ಯಾರು ಗಾಯಗೊಂಡಿಲ್ಲ’, ಎಂದು ಪೊಲೀಸರು ಹೇಳಿದ್ದಾರೆ. ರಾತ್ರಿ ಅಜ್ಞಾತ ಕಾರಣದಿಂದ ಎರಡು ಧರ್ಮದ ಜನರಲ್ಲಿ ವಿವಾದ ನಡೆದು ನಂತರ ಕಲ್ಲು ತೂರಾಟ ನಡೆದಿದೆ. ಇದರಲ್ಲಿ ಒಂದು ಮಸೀದಿಯ ಮುಖ್ಯ ದ್ವಾರದ ಗಾಜು ಒಡೆದಿದೆ, ಪ್ರಸ್ತುತ ಅಲ್ಲಿ ಶಾಂತಿಯ ವಾತಾವರಣ ಇದೆ.
#Gujarat: Communal clash breaks out during Ganesh procession in Vadodara; 13 detained.https://t.co/RyFUHG4jSB
— TIMES NOW (@TimesNow) August 30, 2022
ಸಂಪಾದಕೀಯ ನಿಲುವುಹಿಂದೂಗಳ ಧಾರ್ಮಿಕ ಮೆರವಣಿಗೆಗಳ ಮೇಲೆ ಮತಾಂಧದಿಂದ ಯಾವಾಗಲೂ ದಾಳಿ ನಡೆಯುತ್ತದೆ, ಇದು ಶಾಶ್ವತವಾಗಿ ತಡೆಯಲು ಹಿಂದೂ ರಾಷ್ಟ್ರವೇ ಅನಿವಾರ್ಯ ! |
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!