೧೩ ಜನರ ಬಂಧನ

ವಡೋದರಾ (ಗುಜರಾತ) – ಇಲ್ಲಿ ಆಗಸ್ಟ್ ೨೯ ರ ರಾತ್ರಿ ಗಣೇಶೋತ್ಸವದ ಪ್ರಯುಕ್ತ ನಡೆಸಲಾದ ಮೆರವಣಿಗೆಯ ಮೇಲೆ ಮತಂಧರು ಮಾಡಿದ ದಾಳಿಯ ನಂತರ ಹಿಂಸಾಚಾರ ನಡೆದಿದೆ. ಈ ಪ್ರಕರಣದಲ್ಲಿ ೧೩ ಜನರನ್ನು ಬಂಧಿಸಲಾಗಿದೆ. ‘ಈ ಹಿಂಸಾಚಾರದಲ್ಲಿ ಯಾರು ಗಾಯಗೊಂಡಿಲ್ಲ’, ಎಂದು ಪೊಲೀಸರು ಹೇಳಿದ್ದಾರೆ. ರಾತ್ರಿ ಅಜ್ಞಾತ ಕಾರಣದಿಂದ ಎರಡು ಧರ್ಮದ ಜನರಲ್ಲಿ ವಿವಾದ ನಡೆದು ನಂತರ ಕಲ್ಲು ತೂರಾಟ ನಡೆದಿದೆ. ಇದರಲ್ಲಿ ಒಂದು ಮಸೀದಿಯ ಮುಖ್ಯ ದ್ವಾರದ ಗಾಜು ಒಡೆದಿದೆ, ಪ್ರಸ್ತುತ ಅಲ್ಲಿ ಶಾಂತಿಯ ವಾತಾವರಣ ಇದೆ.
#Gujarat: Communal clash breaks out during Ganesh procession in Vadodara; 13 detained.https://t.co/RyFUHG4jSB
— TIMES NOW (@TimesNow) August 30, 2022
ಸಂಪಾದಕೀಯ ನಿಲುವುಹಿಂದೂಗಳ ಧಾರ್ಮಿಕ ಮೆರವಣಿಗೆಗಳ ಮೇಲೆ ಮತಾಂಧದಿಂದ ಯಾವಾಗಲೂ ದಾಳಿ ನಡೆಯುತ್ತದೆ, ಇದು ಶಾಶ್ವತವಾಗಿ ತಡೆಯಲು ಹಿಂದೂ ರಾಷ್ಟ್ರವೇ ಅನಿವಾರ್ಯ ! |
ಕೊಲೆ ಪ್ರಕರಣವನ್ನು ವಿರೋಧಿಸಿದವರ ವಿರುದ್ಧ ದಾಖಲಾಗಿದ್ದ ಪ್ರಕರಣಕ್ಕೆ ಕರ್ನಾಟಕ ಉಚ್ಚ ನ್ಯಾಯಾಲಯದಿಂದ ತಡೆಯಾಜ್ಞೆ!
‘ನ್ಯಾಯಾಲಯವನ್ನು ಇದರಲ್ಲಿ ಎಳೆಯಬೇಡಿ’, ಎಂದು ಹೇಳುತ್ತ ತಕ್ಷಣದ ವಿಚಾರಣೆಗೆ ನ್ಯಾಯಾಲಯದ ನಿರಾಕರಣೆ
ಪ್ರಧಾನಿ ಮೋದಿ ಅವರ ನಿವಾಸದ ಹೊರಗೆ ಕಾಂಗ್ರೆಸ್ ಆಂದೋಲನ : Delhi Congress Protest
ನೌಕೆಯನ್ನು ವಶಕ್ಕೆ ತೆಗೆದುಕೊಂಡು ನಾವಿಕರನ್ನು ಒತ್ತೆಯಾಳಾಗಿರಿಸಿದ್ದ ಸೊಮಾಲಿಯಾದ 44 ನಾಗರಿಕರಿಗೆ ಜೀವಾವಧಿ ಶಿಕ್ಷೆ! : Somalians Get Life Imprisonment
‘ಕಾಕ್ರೋಚ್ ಜನತಾ ಪಾರ್ಟಿ’ಯ ಪ್ರತಿಭಟನಾಕಾರರು ನಡೆಸಿದ ಕಲ್ಲು ತೂರಾಟದಲ್ಲಿ ಪೊಲೀಸರು ಗಾಯಗೊಂಡಿಲ್ಲವಂತೆ! : Mohammed Zubair AltNews
ಜಂಜೀರಾ ಕೋಟೆಯ ಮೇಲೆ ಶಾಶ್ವತವಾಗಿ ಕೇಸರಿ ಧ್ವಜ ಹಾರಿಸಿ, ಇಲ್ಲದಿದ್ದರೆ ತೀವ್ರ ಹೋರಾಟ ನಡೆಸಲಾಗುವುದು! : Sahyadri Foundation Hindustan Alert!