
ಢಾಕಾ (ಬಾಂಗ್ಲಾದೇಶ) – ಚಿತಗಾವನ ಕಟ್ಟಾಲಿಯಲ್ಲಿನ ಇಸ್ಲಾಮಿ ಮತಾಂಧರಿಂದ ಆಗಸ್ಟ್ ೩೧ ರಂದು ಗಣೇಶ ಮೂರ್ತಿಯ ಮೇಲೆ ದಾಳಿ ನಡೆಸಿ ನಾಶ ಮಾಡಿದ ಬಗ್ಗೆ ‘ವಾಯ್ಸ್ ಆಫ್ ಬಾಂಗ್ಲಾದೇಶಿ ಹಿಂದೂಸ್’ ಈ ಟ್ವಿಟ್ ಖಾತೆಯಿಂದ ಮಾಹಿತಿ ನೀಡಲಾಯಿತು.
Today, Islamic fundamentalists attacked the Ganesha idol in Kattali, Chittagong.#IslamicTerrorismInBangladesh pic.twitter.com/LLMaCFlOPv
— Voice Of Bangladeshi Hindus 🇧🇩 (@VoiceOfHindu71) August 30, 2022
ಸಂಪಾದಕೀಯ ನಿಲುವುಪಾಕಿಸ್ತಾನ ಮತ್ತು ಬಾಂಗ್ಲಾದೇಶದಲ್ಲಿನ ಹಿಂದೂಗಳಿಗೆ ಯಾರು ರಕ್ಷಕರಿಲ್ಲ ! |
ಅರುಣಾಚಲ ಪ್ರದೇಶದಲ್ಲಿ ಚೀನಾ ಸೇನೆಯ ನುಸುಳುವಿಕೆ ನಡೆದಿಲ್ಲ! – ಭಾರತೀಯ ಸೇನೆಯ ಸ್ಪಷ್ಟನೆ
ಶ್ರೀರಾಮ ಮಂದಿರದ ದಾನ ಕಳ್ಳತನದ ದೊಡ್ಡ ಹೆಸರುಗಳನ್ನು ಬಹಿರಂಗಪಡಿಸಿದರೆ, ಅವರು ನನ್ನನ್ನು ಕೊಲ್ಲುವರು! – ಪಂಡಿತ್ ಧೀರೇಂದ್ರಕೃಷ್ಣ ಶಾಸ್ತ್ರಿ
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!
‘ಯಾರು ನೀರನ್ನು ತಡೆಯುತ್ತಾರೋ, ಅವರ ಕೈಗಳನ್ನು ಮುರಿಯುತ್ತೇವೆ !’
ಪಾಕಿಸ್ತಾನವನ್ನು ಮತ್ತೆ ‘ಎಫ್ಎಟಿಎಫ್’ನ ‘ಗ್ರೇ ಲಿಸ್ಟ್’ಗೆ ಸೇರಿಸಲು ಭಾರತದ ಸಿದ್ಧತೆ
ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಗುರುದ್ವಾರವನ್ನು ನೆಲಸಮಗೊಳಿಸಲು ಯತ್ನ : Pakistan Gurdwara