ಉಡುಪಿ – ಇಲ್ಲಿಯ ಜಿಲ್ಲಾ ನ್ಯಾಯಾಲಯದ ಹತ್ತಿರ ಇರುವ ವೃತ್ತಕ್ಕೆ ‘ವೀರ ಸಾವರ್ಕರ ವೃತ್ತ’ ಎಂಬ ಹೆಸರು ನೀಡುಲು ಸ್ಥಳೀಯ ಶಾಸಕ ರಘುಪತಿ ಭಟ್ ಇವರು ನಗರಸಭೆಗೆ ಬೇಡಿಕೆ ಸಲ್ಲಿಸಿದ್ದರು. ಅದರ ಪ್ರಕಾರ ಪಾಲಿಕೆಯು ಈ ವೃತ್ತಕ್ಕೆ ‘ವೀರ ಸಾವರ್ಕರ’ ಅವರ ಹೆಸರು ನೀಡುವ ಪ್ರಸ್ತಾವಕ್ಕೆ ಅನುಮೋದನೆ ನೀಡಿದೆ. ಪ್ರಸ್ತುತ ಈ ಪಾಲಿಕೆಯಲ್ಲಿ ಭಾಜಪದ ಅಧಿಕಾರ ಇದೆ.
(ಸೌಜನ್ಯ : Namma Kudla News 24×7)
ಉಡುಪಿ: ಸಾವರ್ಕರ್ ಸರ್ಕಲ್ ನಿರ್ಮಾಣ, ನಗರಸಭೆಯಿಂದ ಮಹತ್ವದ ನಿರ್ಣಯ#Udupi #Savarkar #Dispute #Karnataka @AngaraSBJP @RaghupathiBhatK https://t.co/KALzGGGhA8
— Asianet Suvarna News (@AsianetNewsSN) August 30, 2022
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!