ಉಡುಪಿ – ಇಲ್ಲಿಯ ಜಿಲ್ಲಾ ನ್ಯಾಯಾಲಯದ ಹತ್ತಿರ ಇರುವ ವೃತ್ತಕ್ಕೆ ‘ವೀರ ಸಾವರ್ಕರ ವೃತ್ತ’ ಎಂಬ ಹೆಸರು ನೀಡುಲು ಸ್ಥಳೀಯ ಶಾಸಕ ರಘುಪತಿ ಭಟ್ ಇವರು ನಗರಸಭೆಗೆ ಬೇಡಿಕೆ ಸಲ್ಲಿಸಿದ್ದರು. ಅದರ ಪ್ರಕಾರ ಪಾಲಿಕೆಯು ಈ ವೃತ್ತಕ್ಕೆ ‘ವೀರ ಸಾವರ್ಕರ’ ಅವರ ಹೆಸರು ನೀಡುವ ಪ್ರಸ್ತಾವಕ್ಕೆ ಅನುಮೋದನೆ ನೀಡಿದೆ. ಪ್ರಸ್ತುತ ಈ ಪಾಲಿಕೆಯಲ್ಲಿ ಭಾಜಪದ ಅಧಿಕಾರ ಇದೆ.
(ಸೌಜನ್ಯ : Namma Kudla News 24×7)
ಉಡುಪಿ: ಸಾವರ್ಕರ್ ಸರ್ಕಲ್ ನಿರ್ಮಾಣ, ನಗರಸಭೆಯಿಂದ ಮಹತ್ವದ ನಿರ್ಣಯ#Udupi #Savarkar #Dispute #Karnataka @AngaraSBJP @RaghupathiBhatK https://t.co/KALzGGGhA8
— Asianet Suvarna News (@AsianetNewsSN) August 30, 2022
ಗೋಕರ್ಣದಲ್ಲಿ ಕ್ಷೇತ್ರದಲ್ಲಿ ಅಪಚಾರ : ಕೊಳಚೆ ನೀರಿನಲ್ಲಿ ಮುಳುಗಿದ ಗೋಕರ್ಣದ ಆತ್ಮಲಿಂಗ!
ವಲ್ಲಭನಗರ (ಪಿಂಪರಿ-ಚಿಂಚವಡ) ಬಸ್ ನಿಲ್ದಾಣದಲ್ಲಿ ಪ್ರಯಾಣಿಕರ ಅನಾನುಕೂಲಗಳ ‘ಪ್ರಯಾಣ’ ಮುಂದುವರಿದಿದೆ !
‘ಹಲಾಲ್ ತೆರಿಗೆ’ ಎನ್ನುವುದು ಹಿಂದೂಗಳ ಜೇಬಿನಿಂದ ವಸೂಲಿ ಮಾಡಲಾಗುತ್ತಿರುವ ‘ಜಿಜಿಯಾ ತೆರಿಗೆಯೇ’ ಆಗಿದೆ! – ರಮೇಶ ಶಿಂದೆ, ರಾಷ್ಟ್ರೀಯ ವಕ್ತಾರರು, ಹಿಂದೂ ಜನಜಾಗೃತಿ ಸಮಿತಿ
ಇಬ್ಬರು ಮಕ್ಕಳ ತಂದೆ ಅರ್ಬಾಜ್ನಿಂದ ಹಿಂದೂ ಯುವತಿಯ ಲೈಂಗಿಕ ಶೋಷಣೆ
‘ನೀಟ್’ ಮರುಪರೀಕ್ಷೆಯ ಪ್ರಶ್ನೆಪತ್ರಿಕೆ ಸಿದ್ಧಪಡಿಸುವ ತಜ್ಞರಿಗೆ ಜೂನ್ 21 ರವರೆಗೆ ಅಜ್ಞಾತವಾಸ!
ಪಶ್ಚಿಮ ಬಂಗಾಳ: ಜಾದವ್ಪುರ ರೈಲ್ವೆ ನಿಲ್ದಾಣ ಬಳಿಯ ಅನಧಿಕೃತ ಕಟ್ಟಡಗಳ ತೆರವಿಗೆ ವಿರೋಧ!