
ದಕ್ಷಿಣ ಕನ್ನಡ – ಇಲ್ಲಿಯ ಒಂದು ಮಹಾವಿದ್ಯಾಲಯದಲ್ಲಿ ವ್ಯಾಸಂಗ ಮಾಡುವ ಮಹಮ್ಮದ್ ಸನಿಫ ಈ ಯುವಕನು ಸುಲಿಯಾ ಎಂಬ ಒಂದು ಹಿಂದೂ ಯುವತಿಯ ಜೊತೆಗೆ ಸ್ನೇಹ ಮಾಡಿದ್ದರಿಂದ ಅವನನ್ನು ಅದೇ ಮಹಾವಿದ್ಯಾಲಯದಲ್ಲಿನ ಇತರ ವಿದ್ಯಾರ್ಥಿಗಳು ಥಳಿಸಿದ್ದಾರೆ. ಈ ಹಲ್ಲೆಯ ಬಗ್ಗೆ ಪೊಲೀಸರಿಗೆ ದೂರು ನೀಡಿದ ನಂತರ ಪೊಲೀಸರು ಹಲ್ಲೆ ನಡೆಸಿದ ಯುವಕರ ವಿರುದ್ಧ ದೂರನ್ನು ದಾಖಲಿಸಿದ್ದಾರೆ. ದೀಕ್ಷಿತ, ಧನುಷ, ಪ್ರಜ್ವಸ, ಥನುಜ, ಅಕ್ಷಯ, ಮೋಕ್ಷಿತ, ಗೌತಮ ಇದರಲ್ಲಿನ ಕೆಲವು ಯುವಕರ ಹೆಸರು ದೂರಿನಲ್ಲಿ ನೀಡಲಾಗಿದೆ.
https://t.co/yc1YLhM7q0
ಹಲ್ಲೆಗೊಳಗಾದ ವಿದ್ಯಾರ್ಥಿ ನೀಡಿದ ದೂರಿನಂತೆ ಸುಳ್ಯ ಪೊಲೀಸ್ ಠಾಣೆಯಲ್ಲಿ ಏಳು ವಿದ್ಯಾರ್ಥಿಗಳ ವಿರುದ್ಧ ಪ್ರಕರಣ ದಾಖಲಾಗಿದೆ. #Sulia #DakshinaKannada #Students #KannadaNews— News18 Kannada (@News18Kannada) August 31, 2022
ಸಂಪಾದಕೀಯ ನಿಲುವುಹಿಂದೂ ಯುವತಿಯ ಜೊತೆಗೆ ಸ್ನೇಹ ಮಾಡಿ ನಂತರ ಅವರನ್ನು ಪ್ರೇಮದ ಬಲೆಯಲ್ಲಿ ಸಿಲುಕಿಸಿ ವಿವಾಹ ಮಾಡಿಕೊಂಡು ನಂತರ ಯುವತಿಯನ್ನು ಮತಾಂತರಗೊಳಿಸುವ ಪ್ರಯತ್ನ ಮಾಡಲಾಗುತ್ತದೆ, ಇಂತಹ ನೂರಾರು ಘಟನೆಗಳು ಈ ದೇಶದಲ್ಲಿ ಈಲ್ಲಿಯವರೆಗೆ ನಡೆದಿದೆ ಮತ್ತು ನಡೆಯುತ್ತಲೇ ಇದೆ. ಅದನ್ನು ತಡೆಯುವುದಕ್ಕಾಗಿ ಕೆಲವು ರಾಜ್ಯಗಳಲ್ಲಿ ಇದರ ವಿರುದ್ಧ ಕಾನೂನು ಕೂಡ ಜಾರಿ ಮಾಡಲಾಗಿದೆ ! |
ಗೋಕರ್ಣದಲ್ಲಿ ಕ್ಷೇತ್ರದಲ್ಲಿ ಅಪಚಾರ : ಕೊಳಚೆ ನೀರಿನಲ್ಲಿ ಮುಳುಗಿದ ಗೋಕರ್ಣದ ಆತ್ಮಲಿಂಗ!
ವಲ್ಲಭನಗರ (ಪಿಂಪರಿ-ಚಿಂಚವಡ) ಬಸ್ ನಿಲ್ದಾಣದಲ್ಲಿ ಪ್ರಯಾಣಿಕರ ಅನಾನುಕೂಲಗಳ ‘ಪ್ರಯಾಣ’ ಮುಂದುವರಿದಿದೆ !
‘ಹಲಾಲ್ ತೆರಿಗೆ’ ಎನ್ನುವುದು ಹಿಂದೂಗಳ ಜೇಬಿನಿಂದ ವಸೂಲಿ ಮಾಡಲಾಗುತ್ತಿರುವ ‘ಜಿಜಿಯಾ ತೆರಿಗೆಯೇ’ ಆಗಿದೆ! – ರಮೇಶ ಶಿಂದೆ, ರಾಷ್ಟ್ರೀಯ ವಕ್ತಾರರು, ಹಿಂದೂ ಜನಜಾಗೃತಿ ಸಮಿತಿ
ಇಬ್ಬರು ಮಕ್ಕಳ ತಂದೆ ಅರ್ಬಾಜ್ನಿಂದ ಹಿಂದೂ ಯುವತಿಯ ಲೈಂಗಿಕ ಶೋಷಣೆ
‘ನೀಟ್’ ಮರುಪರೀಕ್ಷೆಯ ಪ್ರಶ್ನೆಪತ್ರಿಕೆ ಸಿದ್ಧಪಡಿಸುವ ತಜ್ಞರಿಗೆ ಜೂನ್ 21 ರವರೆಗೆ ಅಜ್ಞಾತವಾಸ!
ಪಶ್ಚಿಮ ಬಂಗಾಳ: ಜಾದವ್ಪುರ ರೈಲ್ವೆ ನಿಲ್ದಾಣ ಬಳಿಯ ಅನಧಿಕೃತ ಕಟ್ಟಡಗಳ ತೆರವಿಗೆ ವಿರೋಧ!