
ದಕ್ಷಿಣ ಕನ್ನಡ – ಇಲ್ಲಿಯ ಒಂದು ಮಹಾವಿದ್ಯಾಲಯದಲ್ಲಿ ವ್ಯಾಸಂಗ ಮಾಡುವ ಮಹಮ್ಮದ್ ಸನಿಫ ಈ ಯುವಕನು ಸುಲಿಯಾ ಎಂಬ ಒಂದು ಹಿಂದೂ ಯುವತಿಯ ಜೊತೆಗೆ ಸ್ನೇಹ ಮಾಡಿದ್ದರಿಂದ ಅವನನ್ನು ಅದೇ ಮಹಾವಿದ್ಯಾಲಯದಲ್ಲಿನ ಇತರ ವಿದ್ಯಾರ್ಥಿಗಳು ಥಳಿಸಿದ್ದಾರೆ. ಈ ಹಲ್ಲೆಯ ಬಗ್ಗೆ ಪೊಲೀಸರಿಗೆ ದೂರು ನೀಡಿದ ನಂತರ ಪೊಲೀಸರು ಹಲ್ಲೆ ನಡೆಸಿದ ಯುವಕರ ವಿರುದ್ಧ ದೂರನ್ನು ದಾಖಲಿಸಿದ್ದಾರೆ. ದೀಕ್ಷಿತ, ಧನುಷ, ಪ್ರಜ್ವಸ, ಥನುಜ, ಅಕ್ಷಯ, ಮೋಕ್ಷಿತ, ಗೌತಮ ಇದರಲ್ಲಿನ ಕೆಲವು ಯುವಕರ ಹೆಸರು ದೂರಿನಲ್ಲಿ ನೀಡಲಾಗಿದೆ.
https://t.co/yc1YLhM7q0
ಹಲ್ಲೆಗೊಳಗಾದ ವಿದ್ಯಾರ್ಥಿ ನೀಡಿದ ದೂರಿನಂತೆ ಸುಳ್ಯ ಪೊಲೀಸ್ ಠಾಣೆಯಲ್ಲಿ ಏಳು ವಿದ್ಯಾರ್ಥಿಗಳ ವಿರುದ್ಧ ಪ್ರಕರಣ ದಾಖಲಾಗಿದೆ. #Sulia #DakshinaKannada #Students #KannadaNews— News18 Kannada (@News18Kannada) August 31, 2022
ಸಂಪಾದಕೀಯ ನಿಲುವುಹಿಂದೂ ಯುವತಿಯ ಜೊತೆಗೆ ಸ್ನೇಹ ಮಾಡಿ ನಂತರ ಅವರನ್ನು ಪ್ರೇಮದ ಬಲೆಯಲ್ಲಿ ಸಿಲುಕಿಸಿ ವಿವಾಹ ಮಾಡಿಕೊಂಡು ನಂತರ ಯುವತಿಯನ್ನು ಮತಾಂತರಗೊಳಿಸುವ ಪ್ರಯತ್ನ ಮಾಡಲಾಗುತ್ತದೆ, ಇಂತಹ ನೂರಾರು ಘಟನೆಗಳು ಈ ದೇಶದಲ್ಲಿ ಈಲ್ಲಿಯವರೆಗೆ ನಡೆದಿದೆ ಮತ್ತು ನಡೆಯುತ್ತಲೇ ಇದೆ. ಅದನ್ನು ತಡೆಯುವುದಕ್ಕಾಗಿ ಕೆಲವು ರಾಜ್ಯಗಳಲ್ಲಿ ಇದರ ವಿರುದ್ಧ ಕಾನೂನು ಕೂಡ ಜಾರಿ ಮಾಡಲಾಗಿದೆ ! |
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!