
ಅಲಿಗಡ (ಉತ್ತರಪ್ರದೇಶ) – ಇಲ್ಲಿ ಆಗಸ್ಟ್ ೨೮ ರ ರಾತ್ರಿ ಶಿವ ಮಂದಿರದಲ್ಲಿನ ೬ ಕ್ಕೂ ಹೆಚ್ಚಿನ ಮೂರ್ತಿಗಳನ್ನು ನಾಶಗೊಳಿಸಿರುವ ಪ್ರಕರಣದಲ್ಲಿ ಪೊಲೀಸರು ಮಹಮ್ಮದ್ ಆಝಾದ್ ಎಂಬ ೨೫ ವರ್ಷದ ಯುವಕನನ್ನು ಬಂಧಿಸಿದ್ದಾರೆ. ಇಲ್ಲಿಯ ಸಿಸಿಟಿವಿ ಚಿತ್ರೀಕರಣದ ಆಧಾರದಲ್ಲಿ ಆಝಾದನನ್ನು ಬಂಧಿಸಲಾಗಿದೆ.
ಸಂಪಾದಕೀಯ ನಿಲುವುಮಹಮ್ಮದ್ ಪೈಗಂಬರರ ತಥಾ ಕಥಿತ ಅವಮಾನ ಮಾಡಿರುವುದರ ಬಗ್ಗೆ ಮತಾಂಧರು ಇತರರ ಶಿರಶ್ಚೇದ ಮಾಡುತ್ತಾರೆ ಹಾಗೂ ಹಿಂದೂಗಳು ಅವರ ಧಾರ್ಮಿಕ ಸ್ಥಳದ ಅವಮಾನ ಮಾಡಿದ ನಂತರ ಕಾನೂನ ರೀತಿಯಲ್ಲಿ ಕ್ರಮ ಕೈಗೊಳ್ಳಲು ಒತ್ತಾಯಿಸುತ್ತಾರೆ, ಈ ವಿಷಯವಾಗಿ ಡೋಂಗಿ ಜಾತ್ಯತೀತರು ಎಂದು ಮಾತನಾಡುವರು ? |
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!