
ಅಲಿಗಡ (ಉತ್ತರಪ್ರದೇಶ) – ಇಲ್ಲಿ ಆಗಸ್ಟ್ ೨೮ ರ ರಾತ್ರಿ ಶಿವ ಮಂದಿರದಲ್ಲಿನ ೬ ಕ್ಕೂ ಹೆಚ್ಚಿನ ಮೂರ್ತಿಗಳನ್ನು ನಾಶಗೊಳಿಸಿರುವ ಪ್ರಕರಣದಲ್ಲಿ ಪೊಲೀಸರು ಮಹಮ್ಮದ್ ಆಝಾದ್ ಎಂಬ ೨೫ ವರ್ಷದ ಯುವಕನನ್ನು ಬಂಧಿಸಿದ್ದಾರೆ. ಇಲ್ಲಿಯ ಸಿಸಿಟಿವಿ ಚಿತ್ರೀಕರಣದ ಆಧಾರದಲ್ಲಿ ಆಝಾದನನ್ನು ಬಂಧಿಸಲಾಗಿದೆ.
ಸಂಪಾದಕೀಯ ನಿಲುವುಮಹಮ್ಮದ್ ಪೈಗಂಬರರ ತಥಾ ಕಥಿತ ಅವಮಾನ ಮಾಡಿರುವುದರ ಬಗ್ಗೆ ಮತಾಂಧರು ಇತರರ ಶಿರಶ್ಚೇದ ಮಾಡುತ್ತಾರೆ ಹಾಗೂ ಹಿಂದೂಗಳು ಅವರ ಧಾರ್ಮಿಕ ಸ್ಥಳದ ಅವಮಾನ ಮಾಡಿದ ನಂತರ ಕಾನೂನ ರೀತಿಯಲ್ಲಿ ಕ್ರಮ ಕೈಗೊಳ್ಳಲು ಒತ್ತಾಯಿಸುತ್ತಾರೆ, ಈ ವಿಷಯವಾಗಿ ಡೋಂಗಿ ಜಾತ್ಯತೀತರು ಎಂದು ಮಾತನಾಡುವರು ? |
ಕೊಲೆ ಪ್ರಕರಣವನ್ನು ವಿರೋಧಿಸಿದವರ ವಿರುದ್ಧ ದಾಖಲಾಗಿದ್ದ ಪ್ರಕರಣಕ್ಕೆ ಕರ್ನಾಟಕ ಉಚ್ಚ ನ್ಯಾಯಾಲಯದಿಂದ ತಡೆಯಾಜ್ಞೆ!
‘ನ್ಯಾಯಾಲಯವನ್ನು ಇದರಲ್ಲಿ ಎಳೆಯಬೇಡಿ’, ಎಂದು ಹೇಳುತ್ತ ತಕ್ಷಣದ ವಿಚಾರಣೆಗೆ ನ್ಯಾಯಾಲಯದ ನಿರಾಕರಣೆ
ಪ್ರಧಾನಿ ಮೋದಿ ಅವರ ನಿವಾಸದ ಹೊರಗೆ ಕಾಂಗ್ರೆಸ್ ಆಂದೋಲನ : Delhi Congress Protest
ನೌಕೆಯನ್ನು ವಶಕ್ಕೆ ತೆಗೆದುಕೊಂಡು ನಾವಿಕರನ್ನು ಒತ್ತೆಯಾಳಾಗಿರಿಸಿದ್ದ ಸೊಮಾಲಿಯಾದ 44 ನಾಗರಿಕರಿಗೆ ಜೀವಾವಧಿ ಶಿಕ್ಷೆ! : Somalians Get Life Imprisonment
‘ಕಾಕ್ರೋಚ್ ಜನತಾ ಪಾರ್ಟಿ’ಯ ಪ್ರತಿಭಟನಾಕಾರರು ನಡೆಸಿದ ಕಲ್ಲು ತೂರಾಟದಲ್ಲಿ ಪೊಲೀಸರು ಗಾಯಗೊಂಡಿಲ್ಲವಂತೆ! : Mohammed Zubair AltNews
ಜಂಜೀರಾ ಕೋಟೆಯ ಮೇಲೆ ಶಾಶ್ವತವಾಗಿ ಕೇಸರಿ ಧ್ವಜ ಹಾರಿಸಿ, ಇಲ್ಲದಿದ್ದರೆ ತೀವ್ರ ಹೋರಾಟ ನಡೆಸಲಾಗುವುದು! : Sahyadri Foundation Hindustan Alert!