
ಅಲಿಗಡ (ಉತ್ತರಪ್ರದೇಶ) – ಇಲ್ಲಿ ಆಗಸ್ಟ್ ೨೮ ರ ರಾತ್ರಿ ಶಿವ ಮಂದಿರದಲ್ಲಿನ ೬ ಕ್ಕೂ ಹೆಚ್ಚಿನ ಮೂರ್ತಿಗಳನ್ನು ನಾಶಗೊಳಿಸಿರುವ ಪ್ರಕರಣದಲ್ಲಿ ಪೊಲೀಸರು ಮಹಮ್ಮದ್ ಆಝಾದ್ ಎಂಬ ೨೫ ವರ್ಷದ ಯುವಕನನ್ನು ಬಂಧಿಸಿದ್ದಾರೆ. ಇಲ್ಲಿಯ ಸಿಸಿಟಿವಿ ಚಿತ್ರೀಕರಣದ ಆಧಾರದಲ್ಲಿ ಆಝಾದನನ್ನು ಬಂಧಿಸಲಾಗಿದೆ.
ಸಂಪಾದಕೀಯ ನಿಲುವುಮಹಮ್ಮದ್ ಪೈಗಂಬರರ ತಥಾ ಕಥಿತ ಅವಮಾನ ಮಾಡಿರುವುದರ ಬಗ್ಗೆ ಮತಾಂಧರು ಇತರರ ಶಿರಶ್ಚೇದ ಮಾಡುತ್ತಾರೆ ಹಾಗೂ ಹಿಂದೂಗಳು ಅವರ ಧಾರ್ಮಿಕ ಸ್ಥಳದ ಅವಮಾನ ಮಾಡಿದ ನಂತರ ಕಾನೂನ ರೀತಿಯಲ್ಲಿ ಕ್ರಮ ಕೈಗೊಳ್ಳಲು ಒತ್ತಾಯಿಸುತ್ತಾರೆ, ಈ ವಿಷಯವಾಗಿ ಡೋಂಗಿ ಜಾತ್ಯತೀತರು ಎಂದು ಮಾತನಾಡುವರು ? |
ಇಬ್ಬರು ಸ್ವಂತ ಹಿಂದೂ ಸಹೋದರಿಯರಿಗೆ ಕಿರುಕುಳ ನೀಡಿ ತಲೆಮರೆಸಿಕೊಂಡಿರುವ ಆರೋಪಿಯ ವಿರುದ್ಧ ಪ್ರಕರಣ ದಾಖಲು !
ಹಿಂದೂಗಳು ಕರೆ ನೀಡಿದ್ದ ‘ಭಟ್ಕಳ ಬಂದ್’ಗೆ ಉತ್ತಮ ಪ್ರತಿಕ್ರಿಯೆ: ಪ್ರತಿಭಟನಾ ಮೆರವಣಿಗೆಯಲ್ಲಿ ಸಾವಿರಾರು ಹಿಂದೂಗಳ ಭಾಗಿ!
ಯಾವುದೇ ಕಾರಣಕ್ಕೂ ನನಗೆ ನನ್ನ (ಹಿಂದೂ) ಧರ್ಮವನ್ನು ಬಿಡಲು ಸಾಧ್ಯವಿಲ್ಲ!
‘ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ’ ವಿರುದ್ಧ ಆರೋಪ ನಿರ್ಧರಿಸಲು ನ್ಯಾಯಾಲಯದ ಆದೇಶ
ಭಾರತದ ಗಡಿಯಲ್ಲಿ ಚೀನಾ ನಿರ್ಮಿತ ಕ್ಯಾಮೆರಾಗಳ ಅಳವಡಿಸಿದ ನೇಪಾಳ!
ಬಾಂಗ್ಲಾದೇಶಿ ವಲಸಿಗರ ಕೇಂದ್ರವಾಗಿರುವ ಮುಂಬಯಿ: ೧,೫೦೦ ಕ್ಕೂ ಹೆಚ್ಚು ಅಕ್ರಮ ವಲಸಿಗರ ಅಡ್ಡೆ!