ಆಯುರ್ವೇದದಲ್ಲಿನ ಪ್ರಾಥಮಿಕ ಚಿಕಿತ್ಸೆ

‘ಮಲಬದ್ಧತೆಗಾಗಿ ಗಂಧರ್ವ ಹರಿತಕಿ ವಟಿ’ ಈ ಔಷಧದ ೨ ರಿಂದ ೪ ಗುಳಿಗೆಗಳನ್ನು ರಾತ್ರಿ ಮಲಗುವ ಮೊದಲು ಬೆಚ್ಚಗಿನ ನೀರಿನೊಂದಿಗೆ ತೆಗೆದುಕೊಳ್ಳಬೇಕು. ಇದರೊಂದಿಗೆ ಹಸಿವಾಗದಿರುವುದು, ಭೋಜನ ಬೇಡವೆನಿಸುವುದು, ಅಪಚನವಾಗುವುದು, ಹೊಟ್ಟೆಯಲ್ಲಿ ವಾಯು (ಗ್ಯಾಸ್) ಆಗುವುದು, ಈ ಲಕ್ಷಣಗಳಿದ್ದರೆ ‘ಲಶುನಾದಿ ವಟಿ’ ಈ ಔಷಧದ ೧-೨ ಗುಳಿಗೆಗಳನ್ನು ಎರಡು ಬಾರಿಯ ಭೋಜನದ ೧೫ ನಿಮಿಷಗಳ ಮೊದಲು ಜಗಿದು ತಿನ್ನಬೇಕು. ಇದರಿಂದ ಪಾಚಕ ಸ್ರಾವವು ಚೆನ್ನಾಗಿ ನಿರ್ಮಾಣವಾಗುತ್ತದೆ. ಮಲಬದ್ಧತೆಯಲ್ಲಿ ಈ ಚಿಕಿತ್ಸೆಯನ್ನು ೧೫ ದಿನ ಮಾಡಬೇಕು.’
– ವೈದ್ಯ ಮೇಘರಾಜ ಮಾಧವ ಪರಾಡಕರ, ಸನಾತನ ಆಶ್ರಮ, ರಾಮನಾಥಿ, ಗೋವಾ. (೨೭.೭.೨೦೨೨)
ಸನಾತನದ ‘ಗಂಧರ್ವ ಹರಿತಕಿ ವಟಿ’ ಮತ್ತು ‘ಲಶುನಾದಿ ವಟಿ’ ಈ ಔಷಧಿಗಳು ಈಗ ಲಭ್ಯವಿವೆ. ಈ ಔಷಧಿಗಳ ವಿವರವಾದ ಬಳಕೆಯ ಬಗ್ಗೆ ಔಷಧದ ಡಬ್ಬದ ಜೊತೆಯಲ್ಲಿರುವ ಕರಪತ್ರದಲ್ಲಿ ನೀಡಲಾಗಿದೆ. ಕರಪತ್ರವನ್ನು ಕಾಳಜಿಪೂರ್ವಕ ಇಡಬೇಕು. ಔಷಧಿಗಳನ್ನು ವೈದ್ಯರ ಸಲಹೆಯಂತೆ ತೆಗೆದುಕೊಳ್ಳಬೇಕು.
ಅತಿ ಮುಟ್ಟಿನ ರಕ್ತಸ್ರಾವ (ರಕ್ತಪದರ) ಮತ್ತು ಆಯುರ್ವೇದ
ಔಷಧೀಯ ಸಸ್ಯಗಳನ್ನು ಹೇಗೆ ಬೆಳೆಸಬೇಕು ?
‘ಎನ್ಸಿಇಆರ್ಟಿ’ ಮೂರನೇ ತರಗತಿಯ ಪುಸ್ತಕದಲ್ಲಿ ‘ಎಐ’ (ಕೃತಕ ಬುದ್ಧಿಮತ್ತೆ) ಮತ್ತು 6ನೇ ತರಗತಿಯಿಂದ 8ನೇ ತರಗತಿಯ ವಿಜ್ಞಾನ ಪುಸ್ತಕಗಳಲ್ಲಿ ಆಯುರ್ವೇದ ಸೇರ್ಪಡೆ.
ಪತಂಜಲಿ ಆಯುರ್ವೇದ ಆಸ್ಪತ್ರೆಯಲ್ಲಿ ಈಗ ವಿವಿಧ ರೋಗಗಳಿಗೆ ಚಿಕಿತ್ಸೆ ಸಿಗಲಿದೆ
ಒಗ್ಗರಣೆ ಅವಲಕ್ಕಿ ಪಿತ್ತಕಾರಕವೇ ?