ಆಯುರ್ವೇದದಲ್ಲಿನ ಪ್ರಾಥಮಿಕ ಚಿಕಿತ್ಸೆ

‘ಮಲಬದ್ಧತೆಗಾಗಿ ಗಂಧರ್ವ ಹರಿತಕಿ ವಟಿ’ ಈ ಔಷಧದ ೨ ರಿಂದ ೪ ಗುಳಿಗೆಗಳನ್ನು ರಾತ್ರಿ ಮಲಗುವ ಮೊದಲು ಬೆಚ್ಚಗಿನ ನೀರಿನೊಂದಿಗೆ ತೆಗೆದುಕೊಳ್ಳಬೇಕು. ಇದರೊಂದಿಗೆ ಹಸಿವಾಗದಿರುವುದು, ಭೋಜನ ಬೇಡವೆನಿಸುವುದು, ಅಪಚನವಾಗುವುದು, ಹೊಟ್ಟೆಯಲ್ಲಿ ವಾಯು (ಗ್ಯಾಸ್) ಆಗುವುದು, ಈ ಲಕ್ಷಣಗಳಿದ್ದರೆ ‘ಲಶುನಾದಿ ವಟಿ’ ಈ ಔಷಧದ ೧-೨ ಗುಳಿಗೆಗಳನ್ನು ಎರಡು ಬಾರಿಯ ಭೋಜನದ ೧೫ ನಿಮಿಷಗಳ ಮೊದಲು ಜಗಿದು ತಿನ್ನಬೇಕು. ಇದರಿಂದ ಪಾಚಕ ಸ್ರಾವವು ಚೆನ್ನಾಗಿ ನಿರ್ಮಾಣವಾಗುತ್ತದೆ. ಮಲಬದ್ಧತೆಯಲ್ಲಿ ಈ ಚಿಕಿತ್ಸೆಯನ್ನು ೧೫ ದಿನ ಮಾಡಬೇಕು.’
– ವೈದ್ಯ ಮೇಘರಾಜ ಮಾಧವ ಪರಾಡಕರ, ಸನಾತನ ಆಶ್ರಮ, ರಾಮನಾಥಿ, ಗೋವಾ. (೨೭.೭.೨೦೨೨)
ಸನಾತನದ ‘ಗಂಧರ್ವ ಹರಿತಕಿ ವಟಿ’ ಮತ್ತು ‘ಲಶುನಾದಿ ವಟಿ’ ಈ ಔಷಧಿಗಳು ಈಗ ಲಭ್ಯವಿವೆ. ಈ ಔಷಧಿಗಳ ವಿವರವಾದ ಬಳಕೆಯ ಬಗ್ಗೆ ಔಷಧದ ಡಬ್ಬದ ಜೊತೆಯಲ್ಲಿರುವ ಕರಪತ್ರದಲ್ಲಿ ನೀಡಲಾಗಿದೆ. ಕರಪತ್ರವನ್ನು ಕಾಳಜಿಪೂರ್ವಕ ಇಡಬೇಕು. ಔಷಧಿಗಳನ್ನು ವೈದ್ಯರ ಸಲಹೆಯಂತೆ ತೆಗೆದುಕೊಳ್ಳಬೇಕು.
ಕಳೆದ 12 ವರ್ಷಗಳಲ್ಲಿ ಆರೋಗ್ಯ ಸೇವೆಗಳು ಜನರಿಗೆ ಕೈಗೆಟುಕುವಂತೆ ಮತ್ತು ಸುಲಭವಾಗಿ ಲಭ್ಯವಾಗುವಂತೆ ಮಾಡಲು ಮಹತ್ವದ ಕೆಲಸ!
ಮನುಷ್ಯ, ಮನಸ್ಸು ಹಾಗೂ ಆಹಾರ
ಅತಿ ಮುಟ್ಟಿನ ರಕ್ತಸ್ರಾವ (ರಕ್ತಪದರ) ಮತ್ತು ಆಯುರ್ವೇದ
ಔಷಧೀಯ ಸಸ್ಯಗಳನ್ನು ಹೇಗೆ ಬೆಳೆಸಬೇಕು ?
‘ಎನ್ಸಿಇಆರ್ಟಿ’ ಮೂರನೇ ತರಗತಿಯ ಪುಸ್ತಕದಲ್ಲಿ ‘ಎಐ’ (ಕೃತಕ ಬುದ್ಧಿಮತ್ತೆ) ಮತ್ತು 6ನೇ ತರಗತಿಯಿಂದ 8ನೇ ತರಗತಿಯ ವಿಜ್ಞಾನ ಪುಸ್ತಕಗಳಲ್ಲಿ ಆಯುರ್ವೇದ ಸೇರ್ಪಡೆ.