
ಪುಲ್ವಾಮಾ (ಜಮ್ಮು ಕಾಶ್ಮೀರ) – ಇಲ್ಲಿಯ ಒಬ್ಬ ಕಾರ್ಮಿಕನ ಮೇಲೆ ಜಿಹಾದಿ ಭಯೋತ್ಪಾದಕನು ನಡೆಸಿರುವ ಗುಂಡಿನ ದಾಳಿಯಲ್ಲಿ ಗಾಯಗೊಂಡಿದ್ದಾನೆ. ಗಾಯಗೊಂಡಿರುವ ಕಾರ್ಮಿಕನ ಹೆಸರು ಮುನಿರುಲ್ ಇಸ್ಲಾಂ ಎಂದಾಗಿದ್ದು ಅವನು ಬಂಗಾಲದ ನಿವಾಸಿಯಾಗಿದ್ದಾನೆ. ಗುಪ್ತಚರ ಇಲಾಖೆಯ ಹೇಳಿಕೆಯ ಪ್ರಕಾರ ಗುರಿಯಾಗಿಸಿ ಕೊಲೆ ಮಾಡುವುದು, ಕಾಶ್ಮೀರದಲ್ಲಿ ಅಶಾಂತಿಯ ವಾತಾವರಣ ಸೃಷ್ಟಿಸುವುದು ಇದು ಪಾಕಿಸ್ತಾನದ ಹೊಸ ಯೋಜನೆಯಾಗಿದೆ. ಕಲಂ ೩೭೦ ತೆರವುಗೊಳಿಸಿದ ನಂತರ ಜಮ್ಮು ಕಾಶ್ಮೀರದಲ್ಲಿನ ಕಾಶ್ಮೀರಿ ಹಿಂದೂಗಳ ಪುನರ್ವಸನದ ಯೋಜನೆ ಹಾಳು ಮಾಡುವುದು ಅವರ ಉದ್ದೇಶವಾಗಿದೆ ಎಂದು ಹೇಳಿದರು.
ಕೇರಳದಲ್ಲಿ ‘ಶಿಗೆಲ್ಲಾ’ ಸೋಂಕಿನಿಂದ ಒಂದು ಮಗುವಿನ ಸಾವು, 126 ಜನರಿಗೆ ಸೋಂಕು !
ಹಿಜಾಬ್ ನಿಂದಾಗಿ ಪರೀಕ್ಷೆ ಬರೆಯಲು ಅವಕಾಶ ಸಿಗದ ಮುಸ್ಲಿಂ ವಿದ್ಯಾರ್ಥಿನಿಗೆ ಎಂಜಿನಿಯರಿಂಗ್ ಪ್ರವೇಶಕ್ಕೆ ಅವಕಾಶ!
ರಾಜ್ಯದ ಶಾಲೆಗಳಲ್ಲಿ ಹಿಜಾಬ್ ಗೆ ನೀಡಿರುವ ಅನುಮತಿಯ ವಿರುದ್ಧ ಹಿಂದೂಗಳ ‘ಕೇಸರಿ ಶಾಲು ಅಭಿಯಾನ’ !
ದುಬೈನಲ್ಲಿ ಕೆಲಸ ಕೊಡಿಸುವ ಆಮಿಷವೊಡ್ಡಿ ಮತಾಂಧನಿಂದ ಹಿಂದೂ ಶಿಕ್ಷಕಿಯ ಮೇಲೆ ದೌರ್ಜನ್ಯ: 6 ತೊಲ ಚಿನ್ನ ಮತ್ತು ಲಕ್ಷಾಂತರ ರೂಪಾಯಿ ಲೂಟಿ!
ದೀಪ ಬೆಳಗಿ ರೆಸ್ಟೋರೆಂಟ್ ಉದ್ಘಾಟನೆ: IUML ಮಹಿಳಾ ಶಾಸಕಿಗೆ ಕಟ್ಟರವಾದಿಗಳಿಂದ ಟೀಕೆ
ಅಸ್ಸಾಂನ ಶಾಲೆಯೊಂದರಲ್ಲಿ ಮುಸ್ಲಿಂ ವಿದ್ಯಾರ್ಥಿಗಳಿಂದ ಹಿಂದೂ ವಿದ್ಯಾರ್ಥಿಗಳಿಗೆ ಗೋಮಾಂಸ ತಿನ್ನಿಸಲು ಯತ್ನ