
ಪುಲ್ವಾಮಾ (ಜಮ್ಮು ಕಾಶ್ಮೀರ) – ಇಲ್ಲಿಯ ಒಬ್ಬ ಕಾರ್ಮಿಕನ ಮೇಲೆ ಜಿಹಾದಿ ಭಯೋತ್ಪಾದಕನು ನಡೆಸಿರುವ ಗುಂಡಿನ ದಾಳಿಯಲ್ಲಿ ಗಾಯಗೊಂಡಿದ್ದಾನೆ. ಗಾಯಗೊಂಡಿರುವ ಕಾರ್ಮಿಕನ ಹೆಸರು ಮುನಿರುಲ್ ಇಸ್ಲಾಂ ಎಂದಾಗಿದ್ದು ಅವನು ಬಂಗಾಲದ ನಿವಾಸಿಯಾಗಿದ್ದಾನೆ. ಗುಪ್ತಚರ ಇಲಾಖೆಯ ಹೇಳಿಕೆಯ ಪ್ರಕಾರ ಗುರಿಯಾಗಿಸಿ ಕೊಲೆ ಮಾಡುವುದು, ಕಾಶ್ಮೀರದಲ್ಲಿ ಅಶಾಂತಿಯ ವಾತಾವರಣ ಸೃಷ್ಟಿಸುವುದು ಇದು ಪಾಕಿಸ್ತಾನದ ಹೊಸ ಯೋಜನೆಯಾಗಿದೆ. ಕಲಂ ೩೭೦ ತೆರವುಗೊಳಿಸಿದ ನಂತರ ಜಮ್ಮು ಕಾಶ್ಮೀರದಲ್ಲಿನ ಕಾಶ್ಮೀರಿ ಹಿಂದೂಗಳ ಪುನರ್ವಸನದ ಯೋಜನೆ ಹಾಳು ಮಾಡುವುದು ಅವರ ಉದ್ದೇಶವಾಗಿದೆ ಎಂದು ಹೇಳಿದರು.
‘ಹಿಂದೂಸ್ತಾನ್ ಯೂನಿಲಿವರ್ ಲಿಮಿಟೆಡ್’ ಸಂಸ್ಥೆಗೆ ಗ್ರಾಹಕನಿಗೆ ೫೦ ಸಾವಿರ ರೂಪಾಯಿ ನಷ್ಟ ಪರಿಹಾರ ನೀಡುವಂತೆ ಆದೇಶ : Hindustan Unilever Compensation
‘ಮಾವುಲಿ-ಮಾವುಲಿ’ಯ ಭಕ್ತಿಮಯ ಜಯಘೋಷದೊಂದಿಗೆ ಮಾಳಶಿರಸ ತಾಲೂಕಿನ ಠಾಕೂರಬುವಾ ಸಮಾಧಿಯ ಬಳಿ ನೆರವೇರಿದ ಮಾವುಲಿ ಪಲ್ಲಕ್ಕಿಯ ಮೂರನೇ ಗೋಲಾಕಾರದ ರಿಂಗಣ! : Sant Dnyaneshwar
ಕ್ಷುಲ್ಲಕ ಕಾರಣಕ್ಕೆ ಮುಸಲ್ಮಾನರಿಂದ ಹಿಂದೂಗಳ ಮೇಲೆ ಭೀಕರ ಹಲ್ಲೆ : Sewri Mumbai Muslims Attack
ಪ್ರಸಿದ್ಧ ಚಲನಚಿತ್ರ ನಟ ಚಿನ್ಮಯ ಉದಗೀರಕರ ಮತ್ತು ನಟಿ ಮೋಹಿನಿ ಪೋತದಾರ ಅವರಿಂದ ಸನಾತನದ ಆಶ್ರಮಕ್ಕೆ ಸೌಹಾರ್ದಯುತ ಭೇಟಿ!
ಛತ್ತೀಸ್ಗಢದ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ವಾರಸ್ದಾರಿಯ ಸಂರಕ್ಷಣೆಗಾಗಿ ರಾಜ್ಯ ಸರಕಾರದಿಂದ ಸನಾತನ ಸಂಸ್ಥೆಗೆ ಬೆಂಬಲ ! ಮುಖ್ಯಮಂತ್ರಿ ವಿಷ್ಣುದೇವ ಸಾಯ
ಕೊಲೆ ಪ್ರಕರಣ ವಿರೋಧಿಸಿದವರ ವಿರುದ್ಧದ ಕೇಸ್ಗೆ ಹೈಕೋರ್ಟ್ ತಡೆ : Karnataka HC Stays Case