
ಪುಲ್ವಾಮಾ (ಜಮ್ಮು ಕಾಶ್ಮೀರ) – ಇಲ್ಲಿಯ ಒಬ್ಬ ಕಾರ್ಮಿಕನ ಮೇಲೆ ಜಿಹಾದಿ ಭಯೋತ್ಪಾದಕನು ನಡೆಸಿರುವ ಗುಂಡಿನ ದಾಳಿಯಲ್ಲಿ ಗಾಯಗೊಂಡಿದ್ದಾನೆ. ಗಾಯಗೊಂಡಿರುವ ಕಾರ್ಮಿಕನ ಹೆಸರು ಮುನಿರುಲ್ ಇಸ್ಲಾಂ ಎಂದಾಗಿದ್ದು ಅವನು ಬಂಗಾಲದ ನಿವಾಸಿಯಾಗಿದ್ದಾನೆ. ಗುಪ್ತಚರ ಇಲಾಖೆಯ ಹೇಳಿಕೆಯ ಪ್ರಕಾರ ಗುರಿಯಾಗಿಸಿ ಕೊಲೆ ಮಾಡುವುದು, ಕಾಶ್ಮೀರದಲ್ಲಿ ಅಶಾಂತಿಯ ವಾತಾವರಣ ಸೃಷ್ಟಿಸುವುದು ಇದು ಪಾಕಿಸ್ತಾನದ ಹೊಸ ಯೋಜನೆಯಾಗಿದೆ. ಕಲಂ ೩೭೦ ತೆರವುಗೊಳಿಸಿದ ನಂತರ ಜಮ್ಮು ಕಾಶ್ಮೀರದಲ್ಲಿನ ಕಾಶ್ಮೀರಿ ಹಿಂದೂಗಳ ಪುನರ್ವಸನದ ಯೋಜನೆ ಹಾಳು ಮಾಡುವುದು ಅವರ ಉದ್ದೇಶವಾಗಿದೆ ಎಂದು ಹೇಳಿದರು.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!