
ಪ್ರಯಾಗರಾಜ (ಉತ್ತರಪ್ರದೇಶ) – ಇಲ್ಲಿಯ ಗಂಗಾ, ಯಮುನಾ ಮತ್ತು ಸರಸ್ವತಿ ನದಿಗಳ ಸಂಗಮದಲ್ಲಿನ ನಾಗವಾಸುಕಿ ದೇವಸ್ಥಾನದ ಹತ್ತಿರ ಕೆಲವು ಜನರು ನೌಕೆಯಲ್ಲಿ ಕುಳಿತು ಮಾಂಸಹಾರ ಮತ್ತು ಹುಕ್ಕಾಸೆದುವ ವಿಡಿಯೋ ಪ್ರಸಾರಗೊಂಡಿದೆ. ಇದನ್ನು ಹಿಂದುತ್ವನಿಷ್ಠ ಸಂಘಟನೆಗಳು ವಿರೋಧಿಸಿದ್ದರು. ಇದರ ನಂತರ ಪೊಲೀಸರು ಹುಡುಕಾಟ ನಡೆಸಿ ೮ ಜನರ ಮೇಲೆ ದೂರು ದಾಖಲಿಸಿ, ಮೂರು ಮತಾಂಧರನ್ನು ಬಂಧಿಸಿದ್ದಾರೆ.
ಸಂಪಾದಕೀಯ ನಿಲುವುಹಿಂದೂಗಳ ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡಲು ಒಂದೇ ಒಂದು ಅವಕಾಶವನ್ನೂ ಮತಾಂಧರು ಬಿಡುವುದಿಲ್ಲ ! ಈ ವಿಷಯದ ಬಗ್ಗೆ ಜಾತ್ಯತೀತರು ಮೌನ ವಹಿಸುತ್ತಾರೆ, ಇದನ್ನು ಅರಿಯಬೇಕು ! |
ಕೊಲೆ ಪ್ರಕರಣವನ್ನು ವಿರೋಧಿಸಿದವರ ವಿರುದ್ಧ ದಾಖಲಾಗಿದ್ದ ಪ್ರಕರಣಕ್ಕೆ ಕರ್ನಾಟಕ ಉಚ್ಚ ನ್ಯಾಯಾಲಯದಿಂದ ತಡೆಯಾಜ್ಞೆ!
‘ನ್ಯಾಯಾಲಯವನ್ನು ಇದರಲ್ಲಿ ಎಳೆಯಬೇಡಿ’, ಎಂದು ಹೇಳುತ್ತ ತಕ್ಷಣದ ವಿಚಾರಣೆಗೆ ನ್ಯಾಯಾಲಯದ ನಿರಾಕರಣೆ
ಪ್ರಧಾನಿ ಮೋದಿ ಅವರ ನಿವಾಸದ ಹೊರಗೆ ಕಾಂಗ್ರೆಸ್ ಆಂದೋಲನ : Delhi Congress Protest
ನೌಕೆಯನ್ನು ವಶಕ್ಕೆ ತೆಗೆದುಕೊಂಡು ನಾವಿಕರನ್ನು ಒತ್ತೆಯಾಳಾಗಿರಿಸಿದ್ದ ಸೊಮಾಲಿಯಾದ 44 ನಾಗರಿಕರಿಗೆ ಜೀವಾವಧಿ ಶಿಕ್ಷೆ! : Somalians Get Life Imprisonment
‘ಕಾಕ್ರೋಚ್ ಜನತಾ ಪಾರ್ಟಿ’ಯ ಪ್ರತಿಭಟನಾಕಾರರು ನಡೆಸಿದ ಕಲ್ಲು ತೂರಾಟದಲ್ಲಿ ಪೊಲೀಸರು ಗಾಯಗೊಂಡಿಲ್ಲವಂತೆ! : Mohammed Zubair AltNews
ಜಂಜೀರಾ ಕೋಟೆಯ ಮೇಲೆ ಶಾಶ್ವತವಾಗಿ ಕೇಸರಿ ಧ್ವಜ ಹಾರಿಸಿ, ಇಲ್ಲದಿದ್ದರೆ ತೀವ್ರ ಹೋರಾಟ ನಡೆಸಲಾಗುವುದು! : Sahyadri Foundation Hindustan Alert!