
ಪ್ರಯಾಗರಾಜ (ಉತ್ತರಪ್ರದೇಶ) – ಇಲ್ಲಿಯ ಗಂಗಾ, ಯಮುನಾ ಮತ್ತು ಸರಸ್ವತಿ ನದಿಗಳ ಸಂಗಮದಲ್ಲಿನ ನಾಗವಾಸುಕಿ ದೇವಸ್ಥಾನದ ಹತ್ತಿರ ಕೆಲವು ಜನರು ನೌಕೆಯಲ್ಲಿ ಕುಳಿತು ಮಾಂಸಹಾರ ಮತ್ತು ಹುಕ್ಕಾಸೆದುವ ವಿಡಿಯೋ ಪ್ರಸಾರಗೊಂಡಿದೆ. ಇದನ್ನು ಹಿಂದುತ್ವನಿಷ್ಠ ಸಂಘಟನೆಗಳು ವಿರೋಧಿಸಿದ್ದರು. ಇದರ ನಂತರ ಪೊಲೀಸರು ಹುಡುಕಾಟ ನಡೆಸಿ ೮ ಜನರ ಮೇಲೆ ದೂರು ದಾಖಲಿಸಿ, ಮೂರು ಮತಾಂಧರನ್ನು ಬಂಧಿಸಿದ್ದಾರೆ.
ಸಂಪಾದಕೀಯ ನಿಲುವುಹಿಂದೂಗಳ ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡಲು ಒಂದೇ ಒಂದು ಅವಕಾಶವನ್ನೂ ಮತಾಂಧರು ಬಿಡುವುದಿಲ್ಲ ! ಈ ವಿಷಯದ ಬಗ್ಗೆ ಜಾತ್ಯತೀತರು ಮೌನ ವಹಿಸುತ್ತಾರೆ, ಇದನ್ನು ಅರಿಯಬೇಕು ! |
ಇಬ್ಬರು ಸ್ವಂತ ಹಿಂದೂ ಸಹೋದರಿಯರಿಗೆ ಕಿರುಕುಳ ನೀಡಿ ತಲೆಮರೆಸಿಕೊಂಡಿರುವ ಆರೋಪಿಯ ವಿರುದ್ಧ ಪ್ರಕರಣ ದಾಖಲು !
ಹಿಂದೂಗಳು ಕರೆ ನೀಡಿದ್ದ ‘ಭಟ್ಕಳ ಬಂದ್’ಗೆ ಉತ್ತಮ ಪ್ರತಿಕ್ರಿಯೆ: ಪ್ರತಿಭಟನಾ ಮೆರವಣಿಗೆಯಲ್ಲಿ ಸಾವಿರಾರು ಹಿಂದೂಗಳ ಭಾಗಿ!
ಯಾವುದೇ ಕಾರಣಕ್ಕೂ ನನಗೆ ನನ್ನ (ಹಿಂದೂ) ಧರ್ಮವನ್ನು ಬಿಡಲು ಸಾಧ್ಯವಿಲ್ಲ!
‘ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ’ ವಿರುದ್ಧ ಆರೋಪ ನಿರ್ಧರಿಸಲು ನ್ಯಾಯಾಲಯದ ಆದೇಶ
ಭಾರತದ ಗಡಿಯಲ್ಲಿ ಚೀನಾ ನಿರ್ಮಿತ ಕ್ಯಾಮೆರಾಗಳ ಅಳವಡಿಸಿದ ನೇಪಾಳ!
ಬಾಂಗ್ಲಾದೇಶಿ ವಲಸಿಗರ ಕೇಂದ್ರವಾಗಿರುವ ಮುಂಬಯಿ: ೧,೫೦೦ ಕ್ಕೂ ಹೆಚ್ಚು ಅಕ್ರಮ ವಲಸಿಗರ ಅಡ್ಡೆ!