ಅಸ್ಸಾಂನ ಭಾಜಪ ಸರಕಾರದ ಮುಖ್ಯಮಂತ್ರಿ ಹಿಮ್ಮತ ಬೀಸ್ವಾ ಸರ್ಮಾ ಇವರ ಹೇಳಿಕೆ

ಗೌಹಾಟಿ (ಅಸ್ಸಾಂ) – ಒಂದು ವೇಳೆ ದೇಶ ವಿರೋಧಿ ಚಟುವಟಿಕೆಗಳಿಗೆ ಮದರಸಾಗಳ ಉಪಯೋಗವಾಗುತ್ತಿದೆ ಎಂಬ ಮಾಹಿತಿ ನಮಗೆ ಸಿಕ್ಕಿದರೆ ನಾವು ಅಂತಹ ಮದರಸಾಗಳನ್ನು ನೆಲಸಮ ಮಾಡುವೆವು, ಎಂದು ಅಸ್ಸಾಂನ ಮುಖ್ಯಮಂತ್ರಿ ಹೀಮಂತ ಬಿಸ್ವ ಸರ್ಮಾ ಇವರು ಸ್ಪಷ್ಟವಾಗಿ ಮಾಹಿತಿ ನೀಡಿದರು. ಕಳೆದ ಕೆಲವು ದಿನಗಳಿಂದ ಭಯೋತ್ಪಾದಕರ ಜೊತೆ ಸಂಬಂಧವಿರುವ ಅಸ್ಸಾಂನ ೩ ಮದರಸಾಗಳು ನೆಲಸಮ ಮಾಡಲಾಯಿತು. ಈ ವಿಷಯದ ಬಗ್ಗೆ ಅವರು ಮಾತನಾಡುತ್ತಿದ್ದರು.
ಮುಖ್ಯಮಂತ್ರಿ ಸರ್ಮಾರವರು ತಮ್ಮ ಮಾತನ್ನು ಮುಂದುವರಿಸುತ್ತಾ, “ಮದರಸಾಗಳು ನೆಲೆಸಮ ಮಾಡುವುದರ ಬಗ್ಗೆ ನಮ್ಮದು ಯಾವುದೇ ಉದ್ದೇಶವಿಲ್ಲ. ಮದರಸಾದ ಉಪಯೋಗ ಜಿಹಾದಿಗಳಿಗಾಗಿ ಮಾಡಲಾಗುತ್ತಿಲ್ಲವಲ್ಲಾ ? ಕೇವಲ ಇದನ್ನು ಸ್ಪಷ್ಟಪಡಿಸಬೇಕು. ಈ ಮೊದಲು ಕೂಡ ಮುಖ್ಯಮಂತ್ರಿ ಸರ್ಮಾ ಇವರು ಮದರಸಾಗಳ ಬಗ್ಗೆ ಹೇಳಿಕೆ ನೀಡಿದ್ದರು. ಅವರು, ಮದರಸಾಗಳ ಉಪಯೋಗ ಶಿಕ್ಷಣದ ಬದಲು ಭಯೋತ್ಪಾದಕ ಪ್ರಶಿಕ್ಷಣದ ಕೇಂದ್ರವೆಂದು ಉಪಯೋಗಿಸಲಾಗುತ್ತಿದೆ ಎಂದು ಅವರು ಹೇಳಿದ್ದರು.
ಸಂಪಾದಕೀಯ ನಿಲುವುದೇಶದ ಪ್ರತಿಯೊಬ್ಬ ಮುಖ್ಯಮಂತ್ರಿಯಿಂದ ರಾಷ್ಟ್ರಪ್ರೇಮಿಗಳಿಗೆ ಇದೇ ರೀತಿಯ ಅಪೇಕ್ಷೆ ಇದೆ ! ನಿಜವೆಂದರೆ ದೇಶದಲ್ಲಿ ಶಿಕ್ಷಣ ವ್ಯವಸ್ಥೆ ಇರುವಾಗ ಮದರಸ ಎಂಬ ಪ್ರಕಾರ ನಿಲ್ಲಿಸುವುದು ಅವಶ್ಯಕವಾಗಿದೆ ! |
ಕೊಲೆ ಪ್ರಕರಣವನ್ನು ವಿರೋಧಿಸಿದವರ ವಿರುದ್ಧ ದಾಖಲಾಗಿದ್ದ ಪ್ರಕರಣಕ್ಕೆ ಕರ್ನಾಟಕ ಉಚ್ಚ ನ್ಯಾಯಾಲಯದಿಂದ ತಡೆಯಾಜ್ಞೆ!
‘ನ್ಯಾಯಾಲಯವನ್ನು ಇದರಲ್ಲಿ ಎಳೆಯಬೇಡಿ’, ಎಂದು ಹೇಳುತ್ತ ತಕ್ಷಣದ ವಿಚಾರಣೆಗೆ ನ್ಯಾಯಾಲಯದ ನಿರಾಕರಣೆ
ಪ್ರಧಾನಿ ಮೋದಿ ಅವರ ನಿವಾಸದ ಹೊರಗೆ ಕಾಂಗ್ರೆಸ್ ಆಂದೋಲನ : Delhi Congress Protest
ನೌಕೆಯನ್ನು ವಶಕ್ಕೆ ತೆಗೆದುಕೊಂಡು ನಾವಿಕರನ್ನು ಒತ್ತೆಯಾಳಾಗಿರಿಸಿದ್ದ ಸೊಮಾಲಿಯಾದ 44 ನಾಗರಿಕರಿಗೆ ಜೀವಾವಧಿ ಶಿಕ್ಷೆ! : Somalians Get Life Imprisonment
‘ಕಾಕ್ರೋಚ್ ಜನತಾ ಪಾರ್ಟಿ’ಯ ಪ್ರತಿಭಟನಾಕಾರರು ನಡೆಸಿದ ಕಲ್ಲು ತೂರಾಟದಲ್ಲಿ ಪೊಲೀಸರು ಗಾಯಗೊಂಡಿಲ್ಲವಂತೆ! : Mohammed Zubair AltNews
ಜಂಜೀರಾ ಕೋಟೆಯ ಮೇಲೆ ಶಾಶ್ವತವಾಗಿ ಕೇಸರಿ ಧ್ವಜ ಹಾರಿಸಿ, ಇಲ್ಲದಿದ್ದರೆ ತೀವ್ರ ಹೋರಾಟ ನಡೆಸಲಾಗುವುದು! : Sahyadri Foundation Hindustan Alert!