ಅಸ್ಸಾಂನ ಭಾಜಪ ಸರಕಾರದ ಮುಖ್ಯಮಂತ್ರಿ ಹಿಮ್ಮತ ಬೀಸ್ವಾ ಸರ್ಮಾ ಇವರ ಹೇಳಿಕೆ

ಗೌಹಾಟಿ (ಅಸ್ಸಾಂ) – ಒಂದು ವೇಳೆ ದೇಶ ವಿರೋಧಿ ಚಟುವಟಿಕೆಗಳಿಗೆ ಮದರಸಾಗಳ ಉಪಯೋಗವಾಗುತ್ತಿದೆ ಎಂಬ ಮಾಹಿತಿ ನಮಗೆ ಸಿಕ್ಕಿದರೆ ನಾವು ಅಂತಹ ಮದರಸಾಗಳನ್ನು ನೆಲಸಮ ಮಾಡುವೆವು, ಎಂದು ಅಸ್ಸಾಂನ ಮುಖ್ಯಮಂತ್ರಿ ಹೀಮಂತ ಬಿಸ್ವ ಸರ್ಮಾ ಇವರು ಸ್ಪಷ್ಟವಾಗಿ ಮಾಹಿತಿ ನೀಡಿದರು. ಕಳೆದ ಕೆಲವು ದಿನಗಳಿಂದ ಭಯೋತ್ಪಾದಕರ ಜೊತೆ ಸಂಬಂಧವಿರುವ ಅಸ್ಸಾಂನ ೩ ಮದರಸಾಗಳು ನೆಲಸಮ ಮಾಡಲಾಯಿತು. ಈ ವಿಷಯದ ಬಗ್ಗೆ ಅವರು ಮಾತನಾಡುತ್ತಿದ್ದರು.
ಮುಖ್ಯಮಂತ್ರಿ ಸರ್ಮಾರವರು ತಮ್ಮ ಮಾತನ್ನು ಮುಂದುವರಿಸುತ್ತಾ, “ಮದರಸಾಗಳು ನೆಲೆಸಮ ಮಾಡುವುದರ ಬಗ್ಗೆ ನಮ್ಮದು ಯಾವುದೇ ಉದ್ದೇಶವಿಲ್ಲ. ಮದರಸಾದ ಉಪಯೋಗ ಜಿಹಾದಿಗಳಿಗಾಗಿ ಮಾಡಲಾಗುತ್ತಿಲ್ಲವಲ್ಲಾ ? ಕೇವಲ ಇದನ್ನು ಸ್ಪಷ್ಟಪಡಿಸಬೇಕು. ಈ ಮೊದಲು ಕೂಡ ಮುಖ್ಯಮಂತ್ರಿ ಸರ್ಮಾ ಇವರು ಮದರಸಾಗಳ ಬಗ್ಗೆ ಹೇಳಿಕೆ ನೀಡಿದ್ದರು. ಅವರು, ಮದರಸಾಗಳ ಉಪಯೋಗ ಶಿಕ್ಷಣದ ಬದಲು ಭಯೋತ್ಪಾದಕ ಪ್ರಶಿಕ್ಷಣದ ಕೇಂದ್ರವೆಂದು ಉಪಯೋಗಿಸಲಾಗುತ್ತಿದೆ ಎಂದು ಅವರು ಹೇಳಿದ್ದರು.
ಸಂಪಾದಕೀಯ ನಿಲುವುದೇಶದ ಪ್ರತಿಯೊಬ್ಬ ಮುಖ್ಯಮಂತ್ರಿಯಿಂದ ರಾಷ್ಟ್ರಪ್ರೇಮಿಗಳಿಗೆ ಇದೇ ರೀತಿಯ ಅಪೇಕ್ಷೆ ಇದೆ ! ನಿಜವೆಂದರೆ ದೇಶದಲ್ಲಿ ಶಿಕ್ಷಣ ವ್ಯವಸ್ಥೆ ಇರುವಾಗ ಮದರಸ ಎಂಬ ಪ್ರಕಾರ ನಿಲ್ಲಿಸುವುದು ಅವಶ್ಯಕವಾಗಿದೆ ! |
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !