`ಹಿಂದೂಗಳನ್ನು ಹೊರತುಪಡಿಸಿ ಪ್ರತಿಯೊಬ್ಬ ಧರ್ಮೀಯರಿಗೂ ಅವರವರ ಧರ್ಮದ ಬಗ್ಗೆ ಅಭಿಮಾನವಿದೆ. ಇತರ ಧರ್ಮದ ಜನರು ತಮ್ಮ ಪ್ರಾರ್ಥನಾ ಸ್ಥಳಗಳಿಗೆ ನಿಯಮಿತವಾಗಿ ಭೇಟಿ ನೀಡುತ್ತಾರೆ. ಇದರ ಪರಿಣಾಮವಾಗಿ, ಪ್ರತಿ ಶುಕ್ರವಾರ ಮಸೀದಿಗಳಲ್ಲಿ ಮುಸ್ಲಿಮರಿಗೆ ಸ್ಥಳಾವಕಾಶವಿಲ್ಲ, ಭಾನುವಾರದಂದು ಚರ್ಚ್ಗಳು ಕ್ರೈಸ್ತರಿಂದ ತುಂಬಿರುತ್ತವೆ. ಹಿಂದೂಗಳಿಗೆ ತಮ್ಮ ಧರ್ಮದ ಬಗ್ಗೆ ಅಭಿಮಾನವಿಲ್ಲ. ಹಾಗಾಗಿ ಅವರು ಯಾವಾಗಲಾದರೂ ದೇವಸ್ಥಾನಗಳಿಗೆ ಹೋಗುತ್ತಾರೆ. ದೇವಸ್ಥಾನದಲ್ಲಿ ಆರತಿ ಮಾಡುವಾಗ ಯಂತ್ರದ ಸಹಾಯದಿಂದ ಗಂಟೆ ಬಾರಿಸಬೇಕಾದ ಪರಿಸ್ಥಿತಿ ಇದೆ.’
ಸನಾತನ ಪ್ರಭಾತ > Post Type > ಚೌಕಟ್ಟು > ರಾಷ್ಟ್ರ ಧರ್ಮದ ಚೌಕಟ್ಟು > ಧರ್ಮಶಿಕ್ಷಣದ ಕೊರತೆಯಿಂದ ಹಿಂದೂಗಳ ದುಃಸ್ಥಿತಿ !
ಧರ್ಮಶಿಕ್ಷಣದ ಕೊರತೆಯಿಂದ ಹಿಂದೂಗಳ ದುಃಸ್ಥಿತಿ !
ಸಂಬಂಧಿತ ಲೇಖನಗಳು
- ‘ಭಾರತ ಮಾತಾ ಕೀ ಜೈ’ ಎಂದು ಹೇಳಿದರೆ ಏನೂ ತಪ್ಪಿಲ್ಲ ! – ಕರ್ನಾಟಕ ಹೈಕೋರ್ಟ್
- ಕಾಶ್ಮೀರದಲ್ಲಿ 2 ಭಯೋತ್ಪಾದಕರು ಹತ
- Jhabua Conversion : ಝಾಬುವಾ (ಮಧ್ಯಪ್ರದೇಶ): ಹಿಂದೂಗಳ ಮತಾಂತರಕ್ಕೆ ಪ್ರಯತ್ನಿಸಿದ ಪಾದ್ರಿಗೆ ೫ ವರ್ಷದ ಜೈಲು ಶಿಕ್ಷೆ !
- ಅಂಗನವಾಡಿ ಉದ್ಯೋಗಕ್ಕೆ ಉರ್ದು ಕಡ್ಡಾಯ; ರಾಜ್ಯದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಆದೇಶ !
- ಸಮೂಹ ದಾಳಿ ನಡೆಸಿದರೆ, ಒಬ್ಬನನ್ನು ಹಿಡಿದು ಸಾಯುವವರೆಗೂ ಹೊಡೆಯಿರಿ ! – ಮೌಲಾನಾ ತೌಕೀರ್ ರಝಾ
- ಗರಬಾದಲ್ಲಿ ಸಹಭಾಗಿ ಆಗಲು ಗುರುತಿನ ಚೀಟಿ ಕಡ್ಡಾಯಗೊಳಿಸಬೇಕು ! – ಮಧ್ಯಪ್ರದೇಶದ ಮಾಜಿ ಸಚಿವೆ ಉಷಾ ಠಾಕೂರ್ ಇವರ ಆಗ್ರಹ