
`ಹಿಂದೂಗಳನ್ನು ಹೊರತುಪಡಿಸಿ ಪ್ರತಿಯೊಬ್ಬ ಧರ್ಮೀಯರಿಗೂ ಅವರವರ ಧರ್ಮದ ಬಗ್ಗೆ ಅಭಿಮಾನವಿದೆ. ಇತರ ಧರ್ಮದ ಜನರು ತಮ್ಮ ಪ್ರಾರ್ಥನಾ ಸ್ಥಳಗಳಿಗೆ ನಿಯಮಿತವಾಗಿ ಭೇಟಿ ನೀಡುತ್ತಾರೆ. ಇದರ ಪರಿಣಾಮವಾಗಿ, ಪ್ರತಿ ಶುಕ್ರವಾರ ಮಸೀದಿಗಳಲ್ಲಿ ಮುಸ್ಲಿಮರಿಗೆ ಸ್ಥಳಾವಕಾಶವಿಲ್ಲ, ಭಾನುವಾರದಂದು ಚರ್ಚ್ಗಳು ಕ್ರೈಸ್ತರಿಂದ ತುಂಬಿರುತ್ತವೆ. ಹಿಂದೂಗಳಿಗೆ ತಮ್ಮ ಧರ್ಮದ ಬಗ್ಗೆ ಅಭಿಮಾನವಿಲ್ಲ. ಹಾಗಾಗಿ ಅವರು ಯಾವಾಗಲಾದರೂ ದೇವಸ್ಥಾನಗಳಿಗೆ ಹೋಗುತ್ತಾರೆ. ದೇವಸ್ಥಾನದಲ್ಲಿ ಆರತಿ ಮಾಡುವಾಗ ಯಂತ್ರದ ಸಹಾಯದಿಂದ ಗಂಟೆ ಬಾರಿಸಬೇಕಾದ ಪರಿಸ್ಥಿತಿ ಇದೆ.’
ನಾರಾಯಣಪುರ: ಕ್ರೈಸ್ತ ಧರ್ಮ ಸ್ವೀಕರಿಸಿದ ಆದಿವಾಸಿಗಳ ಗ್ರಾಮದಿಂದ ಬಹಿಷ್ಕಾರ
ಆಲದ ಮರದ ಮಹಾತ್ಮೆ
ದೇಶದ 3 ರಾಜ್ಯಗಳಲ್ಲಿ ಲವ್ ಜಿಹಾದ್ನ 4 ಘಟನೆಗಳು ಬೆಳಕಿಗೆ!
ಮಧ್ಯಪ್ರದೇಶದ ಬಡನಗರದಲ್ಲಿ ಕ್ರೇನ್ ಮೂಲಕ ಕಾರನ್ನು ಎತ್ತಿ ಉದ್ದೇಶಪೂರ್ವಕವಾಗಿ ಸ್ಫೋಟಿಸಲಾಯಿತು ! : Ujjain Muharram
ಮುಂಬಯಿ ಲೋಕಲ್ ನಲ್ಲಿನ ಮತಾಂತರ ಮತ್ತು ಢೋಂಗಿತನದ ಹಿಂದೆ ಅಡಗಿರುವ ಗಂಡಾಂತರವನ್ನು ನಿಯಂತ್ರಿಸಲು ವಿಶೇಷ ನಿಯಮಾವಳಿ ಸಿದ್ಧಪಡಿಸಲಾಗುವುದು !
ಮಧ್ಯಪ್ರದೇಶದ ಉಚ್ಚ ನ್ಯಾಯಾಲಯದಿಂದ ‘ಲವ್ ಜಿಹಾದ್’ ಪ್ರಕರಣವೊಂದರಲ್ಲಿ ಮಹತ್ವದ ತೀರ್ಪು