
`ಹಿಂದೂಗಳನ್ನು ಹೊರತುಪಡಿಸಿ ಪ್ರತಿಯೊಬ್ಬ ಧರ್ಮೀಯರಿಗೂ ಅವರವರ ಧರ್ಮದ ಬಗ್ಗೆ ಅಭಿಮಾನವಿದೆ. ಇತರ ಧರ್ಮದ ಜನರು ತಮ್ಮ ಪ್ರಾರ್ಥನಾ ಸ್ಥಳಗಳಿಗೆ ನಿಯಮಿತವಾಗಿ ಭೇಟಿ ನೀಡುತ್ತಾರೆ. ಇದರ ಪರಿಣಾಮವಾಗಿ, ಪ್ರತಿ ಶುಕ್ರವಾರ ಮಸೀದಿಗಳಲ್ಲಿ ಮುಸ್ಲಿಮರಿಗೆ ಸ್ಥಳಾವಕಾಶವಿಲ್ಲ, ಭಾನುವಾರದಂದು ಚರ್ಚ್ಗಳು ಕ್ರೈಸ್ತರಿಂದ ತುಂಬಿರುತ್ತವೆ. ಹಿಂದೂಗಳಿಗೆ ತಮ್ಮ ಧರ್ಮದ ಬಗ್ಗೆ ಅಭಿಮಾನವಿಲ್ಲ. ಹಾಗಾಗಿ ಅವರು ಯಾವಾಗಲಾದರೂ ದೇವಸ್ಥಾನಗಳಿಗೆ ಹೋಗುತ್ತಾರೆ. ದೇವಸ್ಥಾನದಲ್ಲಿ ಆರತಿ ಮಾಡುವಾಗ ಯಂತ್ರದ ಸಹಾಯದಿಂದ ಗಂಟೆ ಬಾರಿಸಬೇಕಾದ ಪರಿಸ್ಥಿತಿ ಇದೆ.’
ತಮಿಳುನಾಡು – ಗೋಹತ್ಯೆ ಮಾಡುವವರನ್ನು ಬೆಂಬಲಿಸುವ ಮುಸ್ಲಿಂ ಸಂಘಟನೆಗಳ ವಿರುದ್ಧ ಹಿಂದುತ್ವನಿಷ್ಠರ ಆಕ್ರೋಶ!
೧೨ ವರ್ಷಗಳ ನಂತರ ಎಲ್ಲಾ ಆರೋಪಿಗಳನ್ನು ಪಾಕಿಸ್ತಾನದ ಸರ್ವೋಚ್ಚ ನ್ಯಾಯಾಲಯದಿಂದ ಖುಲಾಸೆ!
ಈ ಹಿಂದೆ ನನ್ನನ್ನು ಬಂಗಾಳದಿಂದ ಹೊರಗಟ್ಟಿದ ನಾಯಕರು ಈಗಲೂ ನನ್ನನ್ನು ಭಾಜಪ ಮತ್ತು ಸಂಘವನ್ನು ಬೆಂಬಲಿಸುವವಳು ಎಂದು ಬಿಂಬಿಸುತ್ತಿದ್ದಾರೆ! : Taslima Nasrin
ಕುನಾಲ್ ಕಾಮ್ರಾ ಮತ್ತು ಪ್ರಕಾಶ್ ರಾಜ್ ವಿರುದ್ಧ ಪ್ರಕರಣ ದಾಖಲಿಸಿ; ಹಿಂದೂ ಜನಜಾಗೃತಿ ಸಮಿತಿ ಮತ್ತು ಸುಪ್ರೀಂ ಕೋರ್ಟ್ ವಕೀಲರ ಆಗ್ರಹ
ಗೋಹತ್ಯೆ ಪ್ರಕರಣದಲ್ಲಿ ೩ ಮುಸ್ಲಿಮರಿಗೆ ತಲಾ ೧೦ ವರ್ಷಗಳ ಜೈಲು ಶಿಕ್ಷೆ
‘ಎಸ್.ಐ.ಆರ್.’ ಪ್ರಕ್ರಿಯೆ ನಡೆಸುತ್ತಿದ್ದ ಶಿಕ್ಷಕನ ಮೇಲೆ ೩ ಜನ ಮತಾಂಧರಿಂದ ಹಲ್ಲೆ !