(ಮೌಲ್ವಿಯೆಂದರೆ ಇಸ್ಲಾಂನ ಧಾರ್ಮಿಕ ನಾಯಕ)

ಗೌಹಾಟಿ (ಆಸ್ಸಾಂ) – ರಾಜ್ಯದಲ್ಲಿ ಮೌಲ್ವಿಗಳ ವೇಶದಲ್ಲಿ ಭಯೋತ್ಪಾದಕರು ಅಡಗಿದ್ದಾರೆ ಹಾಗೂ ಅವರು ದೇಶವಿರೋಧಿ ಚಟುವಟಿಕೆಗಳನ್ನು ಮಾಡುತ್ತಿದ್ದಾರೆ, ಎಂದು ಆಸ್ಸಾಂನ ಪೊಲೀಸ್ ಮಹಾಸಂಚಾಲಕ ಭಾಸ್ಕರ ಜ್ಯೋತಿ ಇವರು ಹೇಳಿದ್ದಾರೆ. ಅವರು ರಾಜ್ಯದ ವಿವಿಧ ಇಸ್ಲಾಮೀ ಸಂಸ್ಥೆಗಳ ಪ್ರಮುಖರನ್ನು ಭೇಟಿಯಾಗಿ ಅವರಿಗೆ ಭಯೋತ್ಪಾದಕರನ್ನು ಮಟ್ಟಹಾಕಲು ಸಹಾಯ ಮಾಡುವಂತೆ ಕರೆ ನೀಡಿದರು. (ಜಿಹಾದಿ ಭಯೋತ್ಪಾದಕರಿಗೆ ಸಹಾಯ ಮಾಡುವ ಇಸ್ಲಾಮೀ ಸಂಸ್ಥೆಗಳ ಮೇಲೆಯೂ ಕೂಡ ಕ್ರಮ ಕೈಗೊಂಡರೆ, ಇತರ ಸಂಸ್ಥೆಗಳು ತಾವಾಗಿಯೆ ಪೊಲೀಸರಿಗೆ ಸಹಾಯ ಮಾಡುವೆವು ! – ಸಂಪಾದಕರು)
असम के डीजीपी ने मदरसों से की धर्मनिरपेक्ष शिक्षा की अपील; इस्लामिक निकायों से मांगा समर्थन https://t.co/KoCmEv5sHx
— रिपब्लिक भारत (@Republic_Bharat) September 4, 2022
ಕಳೆದ ಕೆಲವು ವಾರಗಳಲ್ಲಿ ರಾಜ್ಯದಲ್ಲಿ ಅಲ್-ಕಾಯ್ದಾ ಮತ್ತು ‘ಅಂಸಾರುಲ್ಲಾಹ ಬಾಂಗ್ಲಾ ಟೀಮ್’ ಈ ಭಯೋತ್ಪಾದಕ ಸಂಘಟನೆಗಳಿಗೆ ಸಂಬಂಧಿಸಿದ ಕೆಲವು ಭಯೋತ್ಪಾದಕರನ್ನು ಬಂದಿಸಲಾಗಿದೆ. ಒಟ್ಟು ೩೮ ಜನರನ್ನು ಬಂದಿಸಲಾಗಿದೆ. ಈ ಭಯೋತ್ಪಾದಕರು ಆಸ್ಸಾಂನಲ್ಲಿನ ಮಸೀದಿಗಳಲ್ಲಿ ಇಮಾಮ್ ಅಥವಾ ಮೌಲ್ವೀಯಾಗಿ ಕೆಲಸ ಮಾಡುತ್ತಿದ್ದರು. ಆ ಹಿನ್ನೆಲೆಯಲ್ಲಿ ಭಾಸ್ಕರ ಇವರು ಕರೆ ನೀಡಿದ್ದಾರೆ.
ಸಂಪಾದಕೀಯ ನಿಲುವು‘ಜಿಹಾದಿ ಭಯೋತ್ಪಾದಕರಿಗೆ ಧರ್ಮ ಇರುವುದಿಲ್ಲ’, ಎಂದು ಹೇಳುವವರು ಈಗ ಏನೂ ಮತನಾಡುವುದಿಲ್ಲ; ಏಕೆಂದರೆ ಅವರ ಢೋಂಗಿತನ ಯಾವತ್ತೋ ಬಹಿರಂಗವಾಗಿದೆ. ಹಿಂದೂಗಳಿಗೆ ಮತ್ತು ಅವರ ಸಂತರಿಗೆ ‘ಭಯೋತ್ಪಾದಕ’ರೆಂದು ನಿರ್ಧರಿಸುವ ರಾಜಕೀಯ ಪಕ್ಷಗಳು ಅಸ್ತವಾಗುವ ಮಾರ್ಗದಲ್ಲಿವೆ, ಎಂಬುದನ್ನು ಗಮನದಲ್ಲಿಡಿ ! |
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!