(ಮೌಲ್ವಿಯೆಂದರೆ ಇಸ್ಲಾಂನ ಧಾರ್ಮಿಕ ನಾಯಕ)

ಗೌಹಾಟಿ (ಆಸ್ಸಾಂ) – ರಾಜ್ಯದಲ್ಲಿ ಮೌಲ್ವಿಗಳ ವೇಶದಲ್ಲಿ ಭಯೋತ್ಪಾದಕರು ಅಡಗಿದ್ದಾರೆ ಹಾಗೂ ಅವರು ದೇಶವಿರೋಧಿ ಚಟುವಟಿಕೆಗಳನ್ನು ಮಾಡುತ್ತಿದ್ದಾರೆ, ಎಂದು ಆಸ್ಸಾಂನ ಪೊಲೀಸ್ ಮಹಾಸಂಚಾಲಕ ಭಾಸ್ಕರ ಜ್ಯೋತಿ ಇವರು ಹೇಳಿದ್ದಾರೆ. ಅವರು ರಾಜ್ಯದ ವಿವಿಧ ಇಸ್ಲಾಮೀ ಸಂಸ್ಥೆಗಳ ಪ್ರಮುಖರನ್ನು ಭೇಟಿಯಾಗಿ ಅವರಿಗೆ ಭಯೋತ್ಪಾದಕರನ್ನು ಮಟ್ಟಹಾಕಲು ಸಹಾಯ ಮಾಡುವಂತೆ ಕರೆ ನೀಡಿದರು. (ಜಿಹಾದಿ ಭಯೋತ್ಪಾದಕರಿಗೆ ಸಹಾಯ ಮಾಡುವ ಇಸ್ಲಾಮೀ ಸಂಸ್ಥೆಗಳ ಮೇಲೆಯೂ ಕೂಡ ಕ್ರಮ ಕೈಗೊಂಡರೆ, ಇತರ ಸಂಸ್ಥೆಗಳು ತಾವಾಗಿಯೆ ಪೊಲೀಸರಿಗೆ ಸಹಾಯ ಮಾಡುವೆವು ! – ಸಂಪಾದಕರು)
असम के डीजीपी ने मदरसों से की धर्मनिरपेक्ष शिक्षा की अपील; इस्लामिक निकायों से मांगा समर्थन https://t.co/KoCmEv5sHx
— रिपब्लिक भारत (@Republic_Bharat) September 4, 2022
ಕಳೆದ ಕೆಲವು ವಾರಗಳಲ್ಲಿ ರಾಜ್ಯದಲ್ಲಿ ಅಲ್-ಕಾಯ್ದಾ ಮತ್ತು ‘ಅಂಸಾರುಲ್ಲಾಹ ಬಾಂಗ್ಲಾ ಟೀಮ್’ ಈ ಭಯೋತ್ಪಾದಕ ಸಂಘಟನೆಗಳಿಗೆ ಸಂಬಂಧಿಸಿದ ಕೆಲವು ಭಯೋತ್ಪಾದಕರನ್ನು ಬಂದಿಸಲಾಗಿದೆ. ಒಟ್ಟು ೩೮ ಜನರನ್ನು ಬಂದಿಸಲಾಗಿದೆ. ಈ ಭಯೋತ್ಪಾದಕರು ಆಸ್ಸಾಂನಲ್ಲಿನ ಮಸೀದಿಗಳಲ್ಲಿ ಇಮಾಮ್ ಅಥವಾ ಮೌಲ್ವೀಯಾಗಿ ಕೆಲಸ ಮಾಡುತ್ತಿದ್ದರು. ಆ ಹಿನ್ನೆಲೆಯಲ್ಲಿ ಭಾಸ್ಕರ ಇವರು ಕರೆ ನೀಡಿದ್ದಾರೆ.
ಸಂಪಾದಕೀಯ ನಿಲುವು‘ಜಿಹಾದಿ ಭಯೋತ್ಪಾದಕರಿಗೆ ಧರ್ಮ ಇರುವುದಿಲ್ಲ’, ಎಂದು ಹೇಳುವವರು ಈಗ ಏನೂ ಮತನಾಡುವುದಿಲ್ಲ; ಏಕೆಂದರೆ ಅವರ ಢೋಂಗಿತನ ಯಾವತ್ತೋ ಬಹಿರಂಗವಾಗಿದೆ. ಹಿಂದೂಗಳಿಗೆ ಮತ್ತು ಅವರ ಸಂತರಿಗೆ ‘ಭಯೋತ್ಪಾದಕ’ರೆಂದು ನಿರ್ಧರಿಸುವ ರಾಜಕೀಯ ಪಕ್ಷಗಳು ಅಸ್ತವಾಗುವ ಮಾರ್ಗದಲ್ಲಿವೆ, ಎಂಬುದನ್ನು ಗಮನದಲ್ಲಿಡಿ ! |
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !