
`ಅಧ್ಯಾತ್ಮವು ಅನಂತದ ಶಾಸ್ತçವಾಗಿರುವುದರಿಂದ, ಅದನ್ನು ಇತರರಿಗೆ ಕಲಿಸಲು ಸಮಯ ಕಳೆಯುವುದಕ್ಕಿಂತ ಅದನ್ನು ಕಲಿಯಲು ಸಮಯ ನೀಡಬೇಕು. ನಾನು ಜೀವಮಾನವಿಡಿ ಕೇವಲ ಕಲಿಯಲಿಕ್ಕೇ ಮಹತ್ವ ನೀಡಿದ್ದೇನೆ.’ – ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ
ವ್ಯವಹಾರದಲ್ಲಿ, `ಯಾವುದೇ ವಿಷಯ ಅತಿಯಾಗಿ ಮಾಡಬಾರದು’ ಎಂದು ಹೇಳಲಾಗುತ್ತದೆ; ಆದರೆ ಅಧ್ಯಾತ್ಮದಲ್ಲಿ ಸಾಧನೆಗೆ ನಾವು ನಮ್ಮ ಪ್ರಯತ್ನಗಳನ್ನು ಎಷ್ಟರ ಮಟ್ಟಿಗೆ ಅತಿಯಾಗಿ ಮಾಡುತ್ತೇವೆ ಅಷ್ಟು ಹೆಚ್ಚೆಚ್ಚು ಲಾಭವಾಗುತ್ತದೆ ಮತ್ತು ಇದರಿಂದ ಆಧ್ಯಾತ್ಮಿಕ ಪ್ರಗತಿಯು ಶೀಘ್ರವಾಗಿ ಆಗುತ್ತದೆ.’ – ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ
ಪಾಶ್ಚಾತ್ಯ ಸಂಸ್ಕೃತಿ ಸ್ವೀಕರಿಸಿ ವಿನಾಶದ ಹಾದಿಯಲ್ಲಿ ಸಾಗುತ್ತಿರುವ ಸಮಾಜ !
ಈಶ್ವರಪ್ರಾಪ್ತಿಯ ಪ್ರಯತ್ನದಲ್ಲಿ ಭಾರತೀಯರ ಅಲೌಕಿಕತೆ
‘ತಮ್ಮ ಶಾರೀರಿಕ ಸ್ಥಿತಿಯನ್ನು ಪೂರ್ಣ ಸ್ವೀಕರಿಸುವುದು’, ಭಗವತ್ಪ್ರಾಪ್ತಿಯ ಮೊದಲ ಮೆಟ್ಟಿಲಾಗಿದೆ !
ಅಪರಾಧವನ್ನು ತಡೆಗಟ್ಟಲು ಸಾಧನೆಯು ಅನಿವಾರ್ಯ !
ಸಾಧಕರೇ, ಶಬ್ದಶಕ್ತಿಯ ಮೂಲಕ ವಿಕಲ್ಪಗಳನ್ನು ಹರಡಲು ಕಾರ್ಯನಿರತವಾಗಿರುವ ಏಳನೇ ಪಾತಾಳದ ಬಲಿಷ್ಠ ಕೆಟ್ಟ ಶಕ್ತಿಗಳ ಸಂಚನ್ನು ಗುರುತಿಸಿ ಸಾಧನೆಯನ್ನು ಹೆಚ್ಚಿಸಿ !
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ಹೆಚ್ಚಿದ ನಿದ್ರೆ, ಅಂದರೆ ದೇವರು ಅವರ ನಿರ್ವಿಚಾರ ಸ್ಥಿತಿಯನ್ನು ಹೆಚ್ಚಿಸಲು ಮಾಡಿದ ಉಪಾಯಯೋಜನೆಯಾಗಿದೆ !