
`ಅಧ್ಯಾತ್ಮವು ಅನಂತದ ಶಾಸ್ತçವಾಗಿರುವುದರಿಂದ, ಅದನ್ನು ಇತರರಿಗೆ ಕಲಿಸಲು ಸಮಯ ಕಳೆಯುವುದಕ್ಕಿಂತ ಅದನ್ನು ಕಲಿಯಲು ಸಮಯ ನೀಡಬೇಕು. ನಾನು ಜೀವಮಾನವಿಡಿ ಕೇವಲ ಕಲಿಯಲಿಕ್ಕೇ ಮಹತ್ವ ನೀಡಿದ್ದೇನೆ.’ – ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ
ವ್ಯವಹಾರದಲ್ಲಿ, `ಯಾವುದೇ ವಿಷಯ ಅತಿಯಾಗಿ ಮಾಡಬಾರದು’ ಎಂದು ಹೇಳಲಾಗುತ್ತದೆ; ಆದರೆ ಅಧ್ಯಾತ್ಮದಲ್ಲಿ ಸಾಧನೆಗೆ ನಾವು ನಮ್ಮ ಪ್ರಯತ್ನಗಳನ್ನು ಎಷ್ಟರ ಮಟ್ಟಿಗೆ ಅತಿಯಾಗಿ ಮಾಡುತ್ತೇವೆ ಅಷ್ಟು ಹೆಚ್ಚೆಚ್ಚು ಲಾಭವಾಗುತ್ತದೆ ಮತ್ತು ಇದರಿಂದ ಆಧ್ಯಾತ್ಮಿಕ ಪ್ರಗತಿಯು ಶೀಘ್ರವಾಗಿ ಆಗುತ್ತದೆ.’ – ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ
ಹಿಂದೂಗಳೇ, ಮೂರನೇ ಮಹಾಯುದ್ಧದ ದುಷ್ಪರಿಣಾಮಗಳನ್ನು ತಡೆಯಲು ಯಜ್ಞಸಂಸ್ಕೃತಿಯನ್ನು ಪುನರುತ್ಥಾನಗೊಳಿಸಿ !
ಸಾಧಕರೆ, ಮುಂಬರುವ ಆಪತ್ಕಾಲವನ್ನು ಎದುರಿಸಲು ಶ್ರದ್ಧೆಯ ಬಲದಿಂದ ಸಾಧನೆಯಲ್ಲಿನ ಅಡೆತಡೆಗಳನ್ನು ಮೆಟ್ಟಿ ನಿಲ್ಲಿ
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ‘ಇದಂ ನ ಮಮ |’ ಈ ಬರಹದ ಅಧ್ಯಾತ್ಮಶಾಸ್ತ್ರೀಯ ವಿಶ್ಲೇಷಣೆ !