
‘ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ವ್ಯಾಯಾಮ ಮಾಡುವುದು ಆದರ್ಶವಾಗಿದೆ. ಆದುದರಿಂದ ಸಾಧ್ಯವಾದಷ್ಟು ಬೆಳಗ್ಗೆಯೇ ವ್ಯಾಯಾಮನ್ನು ಮಾಡಬೇಕು; ಆದರೆ ಬೆಳಗ್ಗೆ ಸಮಯ ಸಿಗದಿದ್ದರೆ ಸಾಯಂಕಾಲ ವ್ಯಾಯಾಮ ಮಾಡಬೇಕು. ಊಟದ ನಂತರ ಹೊಟ್ಟೆ ಹಗುರವಾಗುವವರೆಗೆ, ಅಂದರೆ ಸುಮಾರು ೩ ಗಂಟೆಗಳ ವರೆಗೆ ವ್ಯಾಯಾಮ ಮಾಡಬಾರದು. ವ್ಯಾಯಾಮದ ನಂತರ ಕಡಿಮೆ ಪಕ್ಷ ೧೫ ನಿಮಿಷಗಳ ವರೆಗೆ ಏನನ್ನು ತಿನ್ನುವುದು-ಕುಡಿಯುವುದು ಮಾಡಬಾರದು.’
– ವೈದ್ಯ ಮೇಘರಾಜ ಮಾಧವ ಪರಾಡಕರ, ಸನಾತನ ಆಶ್ರಮ, ರಾಮನಾಥಿ, ಗೋವಾ. (೩೦.೮.೨೦೨೨)
ಹೆಚ್ಚಿನ ಮಾಹಿತಿಗಾಗಿ ಓದಿರಿ : ಸನಾತನದ ಗ್ರಂಥ ‘ಆಯುರ್ವೇದಕ್ಕನುಸಾರ ಆಚರಣೆಯನ್ನು ಮಾಡಿ ಔಷಧಿಗಳ ವಿನಃ ಆರೋಗ್ಯವಂತರಾಗಿರಿ !’
ಹಿಂದೂಗಳೇ, ಮೂರನೇ ಮಹಾಯುದ್ಧದ ದುಷ್ಪರಿಣಾಮಗಳನ್ನು ತಡೆಯಲು ಯಜ್ಞಸಂಸ್ಕೃತಿಯನ್ನು ಪುನರುತ್ಥಾನಗೊಳಿಸಿ !
ಹಿಂದೂ ಜನಜಾಗೃತಿ ಸಮಿತಿಯಿಂದ ಛತ್ತೀಸ್ಗಢದ ಮುಖ್ಯಮಂತ್ರಿ ವಿಷ್ಣುದೇವ್ ಸಾಯ್ ಅವರಿಗೆ ಸನ್ಮಾನ!
ಪಾಶ್ಚಾತ್ಯರ ಅಂಧಾನುಕರಣೆಯು ಸರ್ವನಾಶಕ್ಕೆ ಕಾರಣ !
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ ಇತರರಿಗೆ ಸಹಾಯ ಮಾಡುವುದು ಮತ್ತು ಅದರಿಂದಾಗುವ ಕೊಡು-ಕೊಳ್ಳುವಿಕೆ ಲೆಕ್ಕಾಚಾರದ ಕುರಿತಾದ ಅಧ್ಯಾತ್ಮಶಾಸ್ತ್ರ
ಸನಾತನದ ಗ್ರಂಥ-ಕಿರುಗ್ರಂಥಗಳ ೧ ಕೋಟಿಗೂ ಹೆಚ್ಚು ಪ್ರತಿಗಳು ಪ್ರಕಾಶಿತ !
‘ವಂದೇ ಮಾತರಮ್’ : ಸರ್ವಸ್ವದ ಬಲಿದಾನಕ್ಕೆ ಪ್ರೇರಣೆ ನೀಡುವ ಮಂತ್ರ !