ದೆಹಲಿಯಲ್ಲಿನ ಆಪ ಸರಕಾರದಿಂದ ನಡೆದ ಮದ್ಯ ಧೋರೆಣೆಯ ಹಗರಣದ ಪ್ರಕರಣ

ನವದೆಹಲಿ – ದೆಹಲಿಯಲ್ಲಿನ ಆಪ ಸರಕಾರದ ಮದ್ಯ ಧೋರಣೆಯಲ್ಲಿನ ಭ್ರಷ್ಟಾಚಾರದ ಪ್ರಕರಣದಲ್ಲಿ ‘ಈಡಿ’ಯು (ಜ್ಯಾರಿ ನಿರ್ದೇಶನಾಲಯವು) ‘ಎನ್.ಸಿ. ಆರ್’ನೊಂದಿಗೆ ‘ರಾಷ್ಟ್ರೀಯ ರಾಜಧಾನಿ ಕ್ಷೇತ್ರದೊಂದಿಗೆ) ದೇಶದಾದ್ಯಂತ ದಾಳಿ ಆರಂಭಿಸಿದೆ. ದೇಶದಲ್ಲಿ ೩೦ ಕಡೆಗಳಲ್ಲಿ ದಾಳಿ ನಡೆಸಲಾಗುತ್ತಿರುವ ಬಗ್ಗೆ ಪ್ರಾಥಮಿಕ ಮಾಹಿತಿ ದೊರೆತಿದೆ. ಇದರಲ್ಲಿ ದೆಹಲಿಯೊಂದಿಗೆ ಗುರುಗ್ರಾಮ, ಚಂಡೀಗಡ, ಲಕ್ಷ್ಮಣಪುರಿ, ಮುಂಬೈ, ಭಾಗ್ಯನಗರ, ಹಾಗೆಯೇ ಬೆಂಗಳೂರು ನಗರದಲ್ಲಿ ದಾಳಿ ನಡೆಯುತ್ತಿದೆ. ದೆಹಲಿಯ ಉಪಮುಖ್ಯಮಂತ್ರಿ ಮನೀಷ ಸಿಸೋದಿಯಾಯವರ ನಿವಾಸಸ್ಥಳದಲ್ಲಿ ಸದ್ಯ ದಾಳಿ ನಡೆದಿಲ್ಲ.
ED steps up heat in Delhi Excise Policy case; raids 30 locations linked to liquor companies https://t.co/vBBmdUTyKu
— Republic (@republic) September 6, 2022
ಭಾಜಪವು ಪ್ರಸಾರಿಸಿದ ವಿಡಿಯೋ !
ಈ ಮೊದಲು ಆಮ ಆದಮಿ ಪಕ್ಷವನ್ನು ಆರೋಪಿಸುತ್ತ ಭಾಜಪವು ಸಪ್ಟೆಂಬರ್ ೫ರಂದು ಒಂದು ‘ಸ್ಟಿಂಗ್ ಆಪರೇಶನ’ನ ವಿಡಿಯೋವನ್ನು ಪ್ರಸಾರ ಮಾಡಿತ್ತು. ಇದರಲ್ಲಿ ಮದ್ಯದ ಹಗರಣದಲ್ಲಿನ ಆರೋಪಿಯ ತಂದೆಯು ದೆಹಲಿಯಲ್ಲಿ ಮದ್ಯದ ಪರವಾನಿಗೆಯನ್ನು ಪಡೆದಿರುವುದಾಗಿ ಹೇಳುತ್ತಿರುವುದು ಕಂಡುಬರುತ್ತದೆ. ಹಾಗೆಯೇ ಅವನು ಇದಕ್ಕಾಗಿ ‘ಕಮೀಶನ್’ ನೀಡಿರುವ ಬಗ್ಗೆಯೂ ಹೇಳಿದ್ದಾನೆ.
‘ಹಿಂದೂಸ್ತಾನ್ ಯೂನಿಲಿವರ್ ಲಿಮಿಟೆಡ್’ ಸಂಸ್ಥೆಗೆ ಗ್ರಾಹಕನಿಗೆ ೫೦ ಸಾವಿರ ರೂಪಾಯಿ ನಷ್ಟ ಪರಿಹಾರ ನೀಡುವಂತೆ ಆದೇಶ : Hindustan Unilever Compensation
‘ಮಾವುಲಿ-ಮಾವುಲಿ’ಯ ಭಕ್ತಿಮಯ ಜಯಘೋಷದೊಂದಿಗೆ ಮಾಳಶಿರಸ ತಾಲೂಕಿನ ಠಾಕೂರಬುವಾ ಸಮಾಧಿಯ ಬಳಿ ನೆರವೇರಿದ ಮಾವುಲಿ ಪಲ್ಲಕ್ಕಿಯ ಮೂರನೇ ಗೋಲಾಕಾರದ ರಿಂಗಣ! : Sant Dnyaneshwar
ಕ್ಷುಲ್ಲಕ ಕಾರಣಕ್ಕೆ ಮುಸಲ್ಮಾನರಿಂದ ಹಿಂದೂಗಳ ಮೇಲೆ ಭೀಕರ ಹಲ್ಲೆ : Sewri Mumbai Muslims Attack
ಪ್ರಸಿದ್ಧ ಚಲನಚಿತ್ರ ನಟ ಚಿನ್ಮಯ ಉದಗೀರಕರ ಮತ್ತು ನಟಿ ಮೋಹಿನಿ ಪೋತದಾರ ಅವರಿಂದ ಸನಾತನದ ಆಶ್ರಮಕ್ಕೆ ಸೌಹಾರ್ದಯುತ ಭೇಟಿ!
ಛತ್ತೀಸ್ಗಢದ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ವಾರಸ್ದಾರಿಯ ಸಂರಕ್ಷಣೆಗಾಗಿ ರಾಜ್ಯ ಸರಕಾರದಿಂದ ಸನಾತನ ಸಂಸ್ಥೆಗೆ ಬೆಂಬಲ ! ಮುಖ್ಯಮಂತ್ರಿ ವಿಷ್ಣುದೇವ ಸಾಯ
ಕೊಲೆ ಪ್ರಕರಣ ವಿರೋಧಿಸಿದವರ ವಿರುದ್ಧದ ಕೇಸ್ಗೆ ಹೈಕೋರ್ಟ್ ತಡೆ : Karnataka HC Stays Case