
ನವ ದೆಹಲಿ – ತೆರಿಗೆ ಇಲಾಖೆಯು ಸಪ್ಟೆಂಬರ್ ೭ ರಂದು ದೇಶಾದ್ಯಂತ ೧೦೦ ಸ್ಥಳಗಳಲ್ಲಿ ದಾಳಿ ನಡೆಸಿದ್ದಾರೆ. ಈ ದಾಳಿಯಲ್ಲಿ ಸಾರಾಯಿ ಹಗರಣ, ಮಧ್ಯಾಹ್ನದ ಭೋಜನ, ರಾಜಕೀಯ ನಿಧಿ ಮತ್ತು ತೆರಿಗೆ ವಂಚನೆ ಇದಕ್ಕೆ ಸಂಬಂಧ ಪಟ್ಟದ್ದಾಗಿದೆ. ಉತ್ತರಾಖಂಡ, ಉತ್ತರ ಪ್ರದೇಶ, ದೆಹಲಿ, ರಾಜಸ್ಥಾನ, ಛತ್ತಿಸ್ಗಢ, ಮಹಾರಾಷ್ಟ್ರ ಮುಂತಾದ ರಾಜ್ಯಗಳಲ್ಲಿ ಈ ದಾಳಿ ನಡೆಸಲಾಗಿದೆ. ರಾಜಸ್ಥಾನದ ಕಾಂಗ್ರೆಸ್ ಸರಕಾರದ ರಾಜ್ಯ ಸಚಿವ ರಾಜೇಂದ್ರ ಯಾದವ ಮತ್ತು ಅವರ ಸಂಬಂಧಿಕರ ೫೩ ಕ್ಕಿಂತ ಹೆಚ್ಚಿನ ಸ್ಥಳಗಳಲ್ಲಿ ದಾಳಿ ನಡೆಸಿದ್ದಾರೆ.
इनकम टैक्स ने देशभर में एकसाथ 53 ठिकानों पर छापा मारा: राजस्थान में मंत्री के ठिकानों पर पहुंची टीमें; छत्तीसगढ़ में शराब और स्टील कारोबारियों पर एक्शन #IncometaxRaid https://t.co/U1hD95UvZm
— Dainik Bhaskar (@DainikBhaskar) September 7, 2022
ಇನ್ನೊಂದು ಕಡೆ ಬಂಗಾಲದ ತೃಣ ಮೂಲ ಕಾಂಗ್ರೆಸ್ ಸರಕಾರದ ಕಾನೂನು ಸಚಿವ ಮಲಯ ಘಟಕ ಇವರ ೬ ಸ್ಥಳಗಳ ಮೇಲೆ ಕೇಂದ್ರೀಯ ತನಿಖಾ ದಳ (ಸಿಬಿಐಯಿಂದ) ಬೆಳಗಿನ ಜಾವಾ ದಾಳಿ ನಡೆಸಲಾಗಿದೆ. ಘಟಕ ಇವರ ಮೇಲೆ ಕಲ್ಲಿದ್ದಲು ಕಳ್ಳ ಸಾಗಾಣಿಕೆಯ ಆರೋಪವಿದೆ.
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ