
ನವದೆಹಲಿ – ಟಾಟಾ ಸಮೂಹದ ಮಾಜಿ ಅಧ್ಯಕ್ಷ ಸಾಯರಸ ಮಿಸ್ತ್ರಿ ಇವರ ಅಪಘಾತದಲ್ಲಿ ನಿಧನರಾದ ನಂತರ ಚತುಷ್ಚಕ್ರ ವಾಹನದ ಹಿಂದಿನ ಸೀಟಿನ ಮೇಲೆ ಕುಳಿತಿರುವ ಪ್ರಯಾಣಿಕರಿಗೆ ‘ಸೀಟ್ ಬೆಲ್ಟ್’ ಕಡ್ಡಾಯ ಮಾಡಲಾಗಿದೆ. ಅದಕ್ಕಾಗಿ ‘ಸೀಟ್ ಬೆಲ್ಟ್’ ಹಾಕಿಕೊಳ್ಳುವ ವಿಷಯವಾಗಿ ಸತರ್ಕಗೊಳಿಸುವ ಪ್ರಣಾಳಿಕೆ ಆದಷ್ಟು ಬೇಗನೆ ಜಾರಿಗೊಳಿಸಲಾಗುವುದು. ಈ ನಿಯಮವನ್ನು ಉಲ್ಲಂಘಿಸುವವರಿಗೆ ದಂಡ ವಿಧಿಸಲಾಗುವುದು. ಈ ಆದೇಶದಲ್ಲಿ ಬರುವ ಮೂರು ದಿನಗಳಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಕೇಂದ್ರ ರಸ್ತೆ ಮತ್ತು ಸಾರಿಗೆ ಸಚಿವ ನಿತಿನ ಗಡಕರಿ ಇವರು ಟ್ವೀಟ್ ಮೂಲಕ ತಿಳಿಸಿದ್ದಾರೆ. ಸಯರಸ ಮೇಸ್ತ್ರಿ ಅವರ ನಿಧನದ ನಂತರ ತಜ್ಞರು ಮತ್ತು ಟೀಕಾಕಾರರು ಇವರು ವಾಹನ ಸುರಕ್ಷಾ ಸಂಬಂಧದ ನಿಯಮಗಳ ಕಡೆಗೆ ಗಮನ ಸೆಳೆದಿದ್ದರು. ಹಿಂದಿನ ಸೀಟಿನ ಮೇಲೆ ಕುಳಿತಿದ್ದ ಮಿಸ್ತ್ರೀ ಇವರು ಸೀಟ್ ಬೆಲ್ಟ್ ಹಾಕಿಕೊಳ್ಳದೆ ಇರುವುದರಿಂದ ಈ ಅಪಘಾತದಲ್ಲಿ ಅವರ ತಲೆಗೆ ಪೆಟ್ಟಾಗಿ ಅವರು ಸಾವನ್ನಪ್ಪಿದರು.
ಹಿಂಬದಿ ಪ್ರಯಾಣಿಕರಿಗೂ ಸೀಟ್ಬೆಲ್ಟ್ ಕಡ್ಡಾಯ ಶೀಘ್ರ: ನಿತಿನ್ ಗಡ್ಕರಿ #seatbeltchallenge
https://t.co/ZUXPWnMXXh— Prajavani (@prajavani) September 7, 2022
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!