
‘ಸಾಮಾನ್ಯವಾಗಿ ಮೊಣಕಾಲುಗಳ ನೋವಿಗೆ ಉಪಚಾರವೆಂದು ಮೊಣಕಾಲುಗಳಿಗೆ ಎಣ್ಣೆಯನ್ನು ಹಚ್ಚಿರಿ ಎಂದು ಹೇಳಿದಾಗ, ಅನೇಕರು ಕೇವಲ ಮೊಣಕಾಲಿನ ಮುಂದಿನ ಭಾಗಕ್ಕೆ, ಅಂದರೆ ಮೊಣಕಾಲಿನ ಮೇಲ್ಭಾಗಕ್ಕಷ್ಟೇ ಎಣ್ಣೆಯನ್ನು ಹಚ್ಚುತ್ತಾರೆ. ಮೊಣಕಾಲುಗಳಿಗೆ ಎಣ್ಣೆಯನ್ನು ಹಚ್ಚುವಾಗ ಮೊಣಕಾಲುಗಳ ಎಲ್ಲ ಬದಿಗಳಿಗೆ ಹಚ್ಚಬೇಕು.’
– ವೈದ್ಯ ಮೇಘರಾಜ ಮಾಧವ ಪರಾಡಕರ, ಸನಾತನ ಆಶ್ರಮ, ರಾಮನಾಥಿ, ಗೋವಾ. (೪.೯.೨೦೨೨)
ಅತಿ ಮುಟ್ಟಿನ ರಕ್ತಸ್ರಾವ (ರಕ್ತಪದರ) ಮತ್ತು ಆಯುರ್ವೇದ
ಔಷಧೀಯ ಸಸ್ಯಗಳನ್ನು ಹೇಗೆ ಬೆಳೆಸಬೇಕು ?
‘ಎನ್ಸಿಇಆರ್ಟಿ’ ಮೂರನೇ ತರಗತಿಯ ಪುಸ್ತಕದಲ್ಲಿ ‘ಎಐ’ (ಕೃತಕ ಬುದ್ಧಿಮತ್ತೆ) ಮತ್ತು 6ನೇ ತರಗತಿಯಿಂದ 8ನೇ ತರಗತಿಯ ವಿಜ್ಞಾನ ಪುಸ್ತಕಗಳಲ್ಲಿ ಆಯುರ್ವೇದ ಸೇರ್ಪಡೆ.
ಪತಂಜಲಿ ಆಯುರ್ವೇದ ಆಸ್ಪತ್ರೆಯಲ್ಲಿ ಈಗ ವಿವಿಧ ರೋಗಗಳಿಗೆ ಚಿಕಿತ್ಸೆ ಸಿಗಲಿದೆ
ಒಗ್ಗರಣೆ ಅವಲಕ್ಕಿ ಪಿತ್ತಕಾರಕವೇ ?