
‘ಸಾಮಾನ್ಯವಾಗಿ ಮೊಣಕಾಲುಗಳ ನೋವಿಗೆ ಉಪಚಾರವೆಂದು ಮೊಣಕಾಲುಗಳಿಗೆ ಎಣ್ಣೆಯನ್ನು ಹಚ್ಚಿರಿ ಎಂದು ಹೇಳಿದಾಗ, ಅನೇಕರು ಕೇವಲ ಮೊಣಕಾಲಿನ ಮುಂದಿನ ಭಾಗಕ್ಕೆ, ಅಂದರೆ ಮೊಣಕಾಲಿನ ಮೇಲ್ಭಾಗಕ್ಕಷ್ಟೇ ಎಣ್ಣೆಯನ್ನು ಹಚ್ಚುತ್ತಾರೆ. ಮೊಣಕಾಲುಗಳಿಗೆ ಎಣ್ಣೆಯನ್ನು ಹಚ್ಚುವಾಗ ಮೊಣಕಾಲುಗಳ ಎಲ್ಲ ಬದಿಗಳಿಗೆ ಹಚ್ಚಬೇಕು.’
– ವೈದ್ಯ ಮೇಘರಾಜ ಮಾಧವ ಪರಾಡಕರ, ಸನಾತನ ಆಶ್ರಮ, ರಾಮನಾಥಿ, ಗೋವಾ. (೪.೯.೨೦೨೨)
ಕಳೆದ 12 ವರ್ಷಗಳಲ್ಲಿ ಆರೋಗ್ಯ ಸೇವೆಗಳು ಜನರಿಗೆ ಕೈಗೆಟುಕುವಂತೆ ಮತ್ತು ಸುಲಭವಾಗಿ ಲಭ್ಯವಾಗುವಂತೆ ಮಾಡಲು ಮಹತ್ವದ ಕೆಲಸ!
ಮನುಷ್ಯ, ಮನಸ್ಸು ಹಾಗೂ ಆಹಾರ
ಅತಿ ಮುಟ್ಟಿನ ರಕ್ತಸ್ರಾವ (ರಕ್ತಪದರ) ಮತ್ತು ಆಯುರ್ವೇದ
ಔಷಧೀಯ ಸಸ್ಯಗಳನ್ನು ಹೇಗೆ ಬೆಳೆಸಬೇಕು ?
‘ಎನ್ಸಿಇಆರ್ಟಿ’ ಮೂರನೇ ತರಗತಿಯ ಪುಸ್ತಕದಲ್ಲಿ ‘ಎಐ’ (ಕೃತಕ ಬುದ್ಧಿಮತ್ತೆ) ಮತ್ತು 6ನೇ ತರಗತಿಯಿಂದ 8ನೇ ತರಗತಿಯ ವಿಜ್ಞಾನ ಪುಸ್ತಕಗಳಲ್ಲಿ ಆಯುರ್ವೇದ ಸೇರ್ಪಡೆ.