
ಜಮ್ಮೂ – ಪಾಕಿಸ್ತಾನದ ಸೈನ್ಯವು ಕದನವಿರಾಮವನ್ನು ಉಲ್ಲಂಘಿಸಿ ಅಂತರರಾಷ್ಟ್ರೀಯ ಗಡಿಯಲ್ಲಿರುವ ಅರನಿಯಾ ಸೆಕ್ಟರನಲ್ಲಿ ಗುಂಡಿನ ದಾಳಿ ನಡೆಸಿತು. ಅದಕ್ಕೆ ಭಾರತದ ಗಡಿಭದ್ರತಾ ದಳದವರು ಪ್ರತ್ಯುತ್ತರ ನೀಡಿದರು. ಈ ಗುಂಡು ಹಾರಾಟದ ಎರಡೂ ದೇಶಗಳ ಸೈನ್ಯಗಳು ಧ್ವಜ ಸಭೆಯನ್ನು ಆಯೋಜಿಸಿ ಕದನ ವಿರಾಮವನ್ನು ಪಾಲಿಸಲು ಸಮ್ಮತಿಸಿತು.
The BSF gave a “befitting reply” to the firing in the Arnia sector of Jammu district, he said.#BSF #Pakistan https://t.co/KwNwYBg5aA
— IndiaToday (@IndiaToday) September 6, 2022
ಫೆಬ್ರುವರಿ ೨೦, ೨೦೨೧ ರಂದು ಪಾಕಿಸ್ತಾನ ಗಡಿಯಲ್ಲಿ ಕದನ ವಿರಾಮ ರಚಿಸಲಾಗಿತ್ತು. ತದನಂತರ ಒಂದೆರಡು ಘಟನೆಗಳನ್ನು ಹೊರತುಪಡಿಸಿದರೆ ಶಾಂತತೆ ಉಳಿದಿದೆ. (ಗಡಿಯಲ್ಲಿ ಶಾಂತಿ ಇದ್ದರೂ, ಕಾಶ್ಮೀರದಲ್ಲಿ ಭಯೋತ್ಪಾದಕರಿಂದ ಪುನಃ ಹಿಂದೂಗಳನ್ನು ಗುರಿ ಮಾಡಿರುವ ಘಟನೆಗಳು ಹೆಚ್ಚಾಗಿದೆಯೆನ್ನುವುದೂ ಅಷ್ಟೇ ಸತ್ಯವಾಗಿದೆ – ಸಂಪಾದಕರು)
ಸಂಪಾದಕೀಯ ನಿಲುವುಪಾಕಿಸ್ತಾನ ನಂಬಿಕಸ್ಥನಲ್ಲ, ಎನ್ನುವುದು ಆಯಾ ಸಮಯದಲ್ಲಿ ಗಮನಕ್ಕೆ ಬಂದಿದೆ. ಇದರಿಂದ ಇಂತಹ ಕದನ ವಿರಾಮದ ನಿಯಮವನ್ನು ಅದು ಪಾಲಿಸುವ ಸಾಧ್ಯತೆ ಕಡಿಮೆಯಿದೆ ಎನ್ನುವುದನ್ನು ಗಮನಕ್ಕೆ ತೆಗೆದುಕೊಂಡು ಭಾರತ ಯಾವಾಗಲೂ ಜಾಗೃತವಾಗಿರುವ ಆವಶ್ಯಕತೆಯಿದೆ ! |
ನೇಪಾಳದ ಹೊಸ ₹1 ನಾಣ್ಯದಿಂದ ವಿವಾದಿತ ನಕ್ಷೆ ತೆರವು : Nepal New Coin Map
ಭಾರತದ ಬಾಂಗ್ಲಾದೇಶ ಗಡಿಯ ಸಮೀಪ ಅಮೆರಿಕದ ಸೈನಿಕರೊಂದಿಗೆ ಬಾಂಗ್ಲಾದೇಶ ಸೇನೆಯ ಜಂಟೀ ಸಮರಾಭ್ಯಾಸ
‘ಭಾರತಕ್ಕೆ ಬಲವಂತವಾಗಿ ಜನರನ್ನು ನಮ್ಮ ದೇಶಕ್ಕೆ ಕಳುಹಿಸಲು ಬಿಡುವುದಿಲ್ಲ!’(ಅಂತೆ)
ಕೊಲೆ ಪ್ರಕರಣ ವಿರೋಧಿಸಿದವರ ವಿರುದ್ಧದ ಕೇಸ್ಗೆ ಹೈಕೋರ್ಟ್ ತಡೆ : Karnataka HC Stays Case
‘ನ್ಯಾಯಾಲಯವನ್ನು ಇದರಲ್ಲಿ ಎಳೆಯಬೇಡಿ’, ಎಂದು ಹೇಳುತ್ತ ತಕ್ಷಣದ ವಿಚಾರಣೆಗೆ ನ್ಯಾಯಾಲಯದ ನಿರಾಕರಣೆ
ಪ್ರಧಾನಿ ಮೋದಿ ಅವರ ನಿವಾಸದ ಹೊರಗೆ ಕಾಂಗ್ರೆಸ್ ಆಂದೋಲನ : Delhi Congress Protest