
ಗಾಜಿಯಾಬಾದ (ಉತ್ತರಪ್ರದೇಶ) – ಇಲ್ಲಿನ ಡಾಸ್ನಾದಲ್ಲಿನ ಶಿವ-ಶಕ್ತಿ ಧಾಮದ ಮಹಂತ ಯತಿ ನರಸಿಂಹಾನಂದ ಸರಸ್ವತಿ ಇವರು ಈ ವರ್ಷ ಡಿಸೆಂಬರ ೧೭ ಮತ್ತು ೧೮ ರಂದು ನಗರದಲ್ಲಿ ಧರ್ಮಸಂಸತ್ತನ್ನು ಆಯೋಜಿಸಿದ್ದಾರೆ. ಇದರಲ್ಲಿ ಸಾಧು-ಸಂತರು ಭಾಗವಹಿಸುವರು. ಇದೇ ವರ್ಷ ಹರಿದ್ವಾರದಲ್ಲಿ ಅವರು ಆಯೋಜಿಸಿದ ಧರ್ಮಸಂಸತ್ತಿನಲ್ಲಿ ತಥಾಕಥಿತ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದರೆಂದು ಅಪರಾಧವನ್ನು ದಾಖಲಿಸಲಾಗಿತ್ತು. ಅದೇ ರೀತಿ ಈ ಪ್ರಕರಣದಲ್ಲಿ ಜಿತೇಂದ್ರ ತ್ಯಾಗಿ (ಪೂರ್ವಾಶ್ರಮದ ವಸೀಮ್ ರಿಝ್ವಿ) ಇವರನ್ನು ಬಂದಿಸಲಾಗಿದೆ.
नरसिंहानंद के नेतृत्व में फिर लौट रहा ‘धर्म संसद’, अबकी गाजियाबाद में होगा साधु-संतों का जमावड़ा#YatiNarsinhanand #Dasna #DharmSansadhttps://t.co/4o2KXMp2BE
— ऑपइंडिया (@OpIndia_in) September 7, 2022
ಮಹಂತ ಯತಿ ನರಸಿಂಹಾನಂದರು, ಈ ಹಿಂದೆ ಡಾಸ್ನಾ ಹಿಂದೂ ಬಹುಸಂಖ್ಯಾತ ಪ್ರದೇಶವಾಗಿತ್ತು; ಆದರೆ ಇಲ್ಲಿನ ಹಿಂದೂ ವ್ಯಾಪಾರಿಗಳು ಉದ್ಯೋಗದ ನಿಮಿತ್ತ ಬೇರೆ ಕಡೆಗೆ ಹೋಗಿ ನೆಲೆಸಿದರು. ಆದ್ದರಿಂದ ಈಗ ಇಲ್ಲಿ ಶೇ. ೯೫ ರಷ್ಟು ಮುಸಲ್ಮಾನರಿದ್ದಾರೆ. ಅವರು ಇಲ್ಲಿ ತಮ್ಮ ಜನಸಂಖ್ಯೆಯನ್ನು ಶೀಘ್ರಗತಿಯಲ್ಲಿ ಹೆಚ್ಚಿಸಿದ್ದಾರೆ ಎಂದು ಹೇಳಿದರು.
‘ಸಾಹಿಲ್’ ಎಂದು ನಟಿಸಿ ಹಿಂದೂ ಯುವತಿಯನ್ನು ಜಾಲಕ್ಕೆ ಸಿಲುಕಿಸಿದ ಫಹೀಮ್; ಒತ್ತೆಯಾಳಾಗಿಟ್ಟುಕೊಂಡು ಸಾಮೂಹಿಕ ಅತ್ಯಾಚಾರ!
ವಿಶೇಷ ತನಿಖಾ ತಂಡದಿಂದ ತನಿಖೆ ನಡೆಸಿ! – ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಆಗ್ರಹ
ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ ಶಾಸಕ ಮದನ್ ಮಿತ್ರಾ ಅವರ ನಿವಾಸಗಳ ಮೇಲೆ ಇಡಿ ದಾಳಿ
ಈಗ ಶತ್ರುಗಳ ಕ್ಷಿಪಣಿಗಳು ಗಾಳಿಯಲ್ಲೇ ನಾಶ !
ಹಾಸ್ಯನಟ ಪ್ರಣೀತ್ ಮೋರೆ ಕ್ಷಮೆಯಾಚನೆ; ಸೆಜಲ್ ಪವಾರ್ಗೆ 15 ದಿನಗಳ ಕಡ್ಡಾಯ ರಜೆ!
ಹೊಸ ಸ್ನಾನ ಘಟ್ಟಗಳ ಕಾಮಗಾರಿಗಳನ್ನು ಜನವರಿ 2027 ರೊಳಗೆ ಪೂರ್ಣಗೊಳಿಸುವಂತೆ ಆದೇಶ