ಯಾವುದು ನೆಲಸಮ ಮಾಡಲಾಗಿದೆ ಅದು ಮದರಸಾಗಳಲ್ಲ, ಅವು ಅಲ್ ಕಾಯ್ದಾದ ತಾಣ ಆಗಿದೆ !

ಗೋಹಾಟಿ (ಅಸ್ಸಾಂ) – ಅಸ್ಸಾಂನ ಗೋಲುಪಾರಾದಲ್ಲಿ ಸ್ಥಳೀಯ ಜನರು ಸಂಘಟತರಾಗಿ ಒಂದು ಮದರಸಾವನ್ನು ನೆಲಸಮ ಮಾಡಿದ್ದಾರೆ. ಈ ವಿಷಯವಾಗಿ ಪ್ರತಿಕ್ರಿಯೆ ವ್ಯಕ್ತಪಡಿಸುವಾಗ ಅಸ್ಸಾಂನ ಮುಖ್ಯಮಂತ್ರಿ ಹಿಮಂತ ಬಿಸ್ವ ಸರಮಾ ಇವರು, ನಾವು ನೆಲಸಮ ಮಾಡಿದ ಮದರಸಾವು ಮದರಸಾ ಆಗಿದಲಿಲ್ಲ, ಬದಲಾಗಿ ಅದು ಅಲ್ ಕಾಯ್ದಾದ ತಾಣಗಳಾಗಿದ್ದವು. ನಾವು ೨-೩ ಮದರಸಾಗಳನ್ನು ಇಲ್ಲಿಯವರೆಗೆ ನೆಲಸಮ ಮಾಡಿದ್ದೇವೆ. ಆದರೆ ಈಗ ಜನರು ತಾವಾಗಿಯೇ ಅವುಗಳನ್ನು ನೆಲೆಸಮ ಮಾಡುತ್ತಿದ್ದಾರೆ. ಸ್ಥಳೀಯ ಮುಸಲ್ಮಾನರೇ ಮುಂದೆ ಬಂದು ಅವುಗಳನ್ನು ನೆಲಸಮ ಮಾಡುತ್ತಾ, ನಮಗೆ ಇಲ್ಲಿ ಅಲ್ ಕಾಯ್ದಾದ ಚಟುವಟಿಕೆಗಳು ನಡೆಯುತ್ತವೆ ಅಂತಹ ಮದರಸಗಳು ನಮಗೆ ಬೇಕಾಗಿಲ್ಲ ಎಂದು ಹೇಳುತ್ತಿದ್ದಾರೆ ಎಂದು ಹೇಳಿದರು.
ಗೋಲಪಾರಾದ ಮದರಸಾದ ಸಂಚಾಲಕ ಜಲಾಲುದ್ದೀನ್ ಶೇಖ್ ಇವನು ಭಯೋತ್ಪಾದಕ ಚಟುವಟಿಕೆಯಲ್ಲಿ ಸಹಭಾಗಿ ಆಗಿರುವುದರಿಂದ ಆತನನ್ನು ಬಂಧಿಸಲಾಗಿದೆ. ಅನಿಮೂಲ್ ಇಸ್ಲಾಂ, ಉಸ್ಮಾನ್, ಮೆಹದಿ ಹಸನ್ ಮತ್ತು ಜಹಾಂಗೀರ್ ಅಲೋನ್ ಇವರಲ್ಲಿನ ಇಬ್ಬರು ಅಲ್ ಕಾಯ್ದಾ ಮತ್ತು ಅನ್ಸಾರುಲ್ಲಾಹ ಬಾಂಗ್ಲಾ ಟೀಮ್ ಈ ಭಯೋತ್ಪಾದಕ ಸಂಘಟನೆಯ ಜೊತೆಗೆ ಸಂಬಂಧ ಪಟ್ಟವರಾಗಿದ್ದು ಅವರು ನಾಪತ್ತೆಯಾಗಿದ್ದಾರೆ.
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !