(ಶಸ್ತ್ರಸಜ್ಜುತ ಸಿಖ್ಕರನ್ನು ‘ನಿಹಂಗ ಸಿಖ್ಕ’ ಎನ್ನುತ್ತಾರೆ.)

ಅಮೃತಸರ (ಪಂಜಾಬ) – ಇಲ್ಲಿನ ಪ್ರಸಿದ್ಧ ಸುವರ್ಣ ಮಂದಿರದಿಂದ ೧ ಕಿಲೋಮೀಟರ್ ಅಂತರದಲ್ಲಿ ನಿಹಂಗ ಸಿಖ್ಕರಿಂದ ಒಬ್ಬ ವ್ಯಕ್ತಿಯ ಹತ್ಯೆ ಮಾಡಲಾಗಿದೆ. ಈ ವ್ಯಕ್ತಿ ತಂಬಾಕು ಮತ್ತು ಮದ್ಯ ಸೇವನೆ ಮಾಡಿದ್ದರಿಂದ ಅವನ ಹತ್ಯೆ ಮಾಡಲಾಗಿದೆ. ಮೃತ ವ್ಯಕ್ತಿಯ ಹೆಸರು ಹರಮನಜೀತ ಸಿಂಹ ಎಂದಾಗಿದೆ. ಈ ಹತ್ಯೆಯ ಘಟನೆ ಸಿಸಿಟಿವಿಯಲ್ಲಿ ಸೆರೆ ಹಿಡಿಯಲಾಗಿದೆ.
Amritsar: Nihang Sikhs hack a man to death near Golden Temple allegedly for smokinghttps://t.co/BeU8vjUrAb
— OpIndia.com (@OpIndia_com) September 9, 2022
ಪೋಲಿಸ್ ಆಯುಕ್ತ ಅರುಣ ಪಾಲ ಸಿಂಹ ಇವರು ಪ್ರಸಾರ ಮಾಧ್ಯಮದೊಂದಿಗೆ ಮಾತನಾಡುತ್ತಾ, ಹರಮನಜೀತ ಸಿಂಹ ಇವನು ತಂಬಾಕು ಮತ್ತು ಮದ್ಯ ಸೇವನೆ ಮಾಡಿದ್ದರಿಂದ ನಿಹಂಗ ಸಿಖ್ಕರು ಅವನ ಮೇಲೆ ದಾಳಿ ನಡೆಸಿದರು. ಘಟನಾ ಸ್ಥಳದಲ್ಲಿ ೬-೭ ಜನರು ಇರುವಾಗಲು ಒಬ್ಬ ವ್ಯಕ್ತಿಯು ಸಹ ಪೊಲೀಸರಿಗೆ ಫೋನ್ ಮೂಲಕ ಮಾಹಿತಿ ನೀಡಲಿಲ್ಲ, ಇದು ಲಚ್ಚಾಸ್ಪದವಾಗಿದೆ ಎಂದು ಹೇಳಿದರು. (ಪೊಲೀಸರ ಬಗ್ಗೆ ಜನರಲ್ಲಿ ವಿಶ್ವಾಸ ಇಲ್ಲದೆ ಇರುವುದರಿಂದ ಅವರು ಪೊಲೀಸರಿಗೆ ಮಾಹಿತಿ ನೀಡಲು ಮುಂದೆ ಬರುವುದಿಲ್ಲ, ಇದರ ಬಗ್ಗೆ ಸಹ ಪೊಲೀಸರು ಯೋಚಿಸಬೇಕು ! – ಸಂಪಾದಕರು)
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !