‘ನನ್ನ ಓರ್ವ ವೈದ್ಯಸ್ನೇಹಿತನು ಹೇಳಿದ ಒಂದು ಪ್ರಸಂಗವನ್ನು ಅವನ ಮಾತುಗಳಲ್ಲಿ ನೀಡುತ್ತಿದ್ದೇನೆ

‘ಒಮ್ಮೆ ನನಗೆ ತುಂಬಾ ನಿರಾಶೆಯಾಗಿತ್ತು. ದಿನನಿತ್ಯದ ಓಡಾಟದಿಂದ ನಾನು ಎಷ್ಟು ಬೇಸತ್ತಿದ್ದೆನೆಂದರೆ ನನಗೆ ‘ಮನೆ ಬಿಟ್ಟು ದೂರ ಹೋಗೋಣ’, ಎಂದೆನಿಸುತ್ತಿತ್ತು. ಆ ಸಮಯದಲ್ಲಿ ನಾನು ಸಹಜವಾಗಿ ನನ್ನ ಆಯುರ್ವೇದಲ್ಲಿನ ಗುರುಗಳಾದ ವೈದ್ಯ ಅನಂತ ಧರ್ಮಾಧಿಕಾರಿ ಇವರನ್ನು ಭೇಟಿಯಾಗಿ ನನ್ನ ಮನಸ್ಸಿನ ಸ್ಥಿತಿಯನ್ನು ಹೇಳಿದೆನು. ಅದಕ್ಕೆ ಅವರು, “ಅರೇ ಏನು ಆಗಿಲ್ಲ ! ನಿನ್ನ ಅಗ್ನಿಯು ಮಂದವಾಗಿದೆ. ಒಂದು ಹೊತ್ತು ಉಪವಾಸವನ್ನು ಮಾಡು” ಎಂದು ಹೇಳಿದರು …. ಮತ್ತು ಏನು ಆಶ್ಚರ್ಯ ! ಹಾಗೆ ಮಾಡಿದ ನಂತರ ನನ್ನ ಮನಸ್ಸಿನ ಆ ವಿಚಾರವು ಸಂಪೂರ್ಣ ಹೊರಟು ಹೋಯಿತು ಮತ್ತು ನನಗೆ ಉತ್ಸಾಹವೆನಿಸಿತು.’ ಇದರಿಂದ ಪಚನಶಕ್ತಿಯ ಮಹತ್ವವು ಗಮನಕ್ಕೆ ಬರುತ್ತದೆ.’ – ವೈದ್ಯ ಮೇಘರಾಜ ಮಾಧವ ಪರಾಡಕರ, ಸನಾತನ ಆಶ್ರಮ, ರಾಮನಾಥಿ, ಗೋವಾ. (೪.೯.೨೦೨೨)
ಅತಿ ಮುಟ್ಟಿನ ರಕ್ತಸ್ರಾವ (ರಕ್ತಪದರ) ಮತ್ತು ಆಯುರ್ವೇದ
ಔಷಧೀಯ ಸಸ್ಯಗಳನ್ನು ಹೇಗೆ ಬೆಳೆಸಬೇಕು ?
‘ಎನ್ಸಿಇಆರ್ಟಿ’ ಮೂರನೇ ತರಗತಿಯ ಪುಸ್ತಕದಲ್ಲಿ ‘ಎಐ’ (ಕೃತಕ ಬುದ್ಧಿಮತ್ತೆ) ಮತ್ತು 6ನೇ ತರಗತಿಯಿಂದ 8ನೇ ತರಗತಿಯ ವಿಜ್ಞಾನ ಪುಸ್ತಕಗಳಲ್ಲಿ ಆಯುರ್ವೇದ ಸೇರ್ಪಡೆ.
ಪತಂಜಲಿ ಆಯುರ್ವೇದ ಆಸ್ಪತ್ರೆಯಲ್ಲಿ ಈಗ ವಿವಿಧ ರೋಗಗಳಿಗೆ ಚಿಕಿತ್ಸೆ ಸಿಗಲಿದೆ
ಒಗ್ಗರಣೆ ಅವಲಕ್ಕಿ ಪಿತ್ತಕಾರಕವೇ ?