
ನೂಂಹ (ಹರ್ಯಾಣ) – ಗಣಿ ಮಾಫಿಯಾಗಳು ಪೊಲೀಸರ ಮೇಲೆ ಹಲ್ಲೆ ಮಾಡಿದರು, ಇದರಲ್ಲಿ ಒಬ್ಬ ಪೊಲೀಸ್ ಗಾಯಗೊಂಡಿದ್ದಾನೆ. ಕೆಲವು ವಾರಗಳ ಹಿಂದೆ ಇಲ್ಲಿ ಗಣಿ ಮಾಫಿಯಾಗಳು ಪೊಲೀಸ್ ಉಪಧೀಕ್ಷಕರ ಮೇಲೆ ಟ್ರಕ್ ಹತ್ತಿಸಿ ಅವರ ಹತ್ಯೆ ಮಾಡಿದ್ದರು. ಈ ಪ್ರಕರಣದಲ್ಲಿ ೫ ಪರಿಚಯದ ಹಾಗೂ ಇತರ ೪೫ ಅಪರಿಚಿತರ ಮೇಲೆ ಅಪರಾಧವನ್ನು ದಾಖಲಿಸಲಾಗಿದೆ.
Haryana: Police team out to raid an illegal mining site attacked in Nuh, 50 unidentified people booked https://t.co/D0v5qo5Dml
— OpIndia.com (@OpIndia_com) September 10, 2022
ಪೊಲೀಸರಿಗೆ, ರಾಜಸ್ಥಾನ ಮತ್ತು ಹರ್ಯಾಣದ ಗಡಿಯಲ್ಲಿನ ಬಡೇರ ಎಂಬಲ್ಲಿ ಗುಡ್ಡದ ಮೇಲೆ ಅಕ್ರಮ ಗಣಿಗಾರಿಕೆ ನಡೆಯುತ್ತಿದೆ ಎಂದು ಮಾಹಿತಿ ಸಿಕ್ಕಿತ್ತು. ಇಲ್ಲಿ ದೊಡ್ಡ ದೊಡ್ಡ ಯಂತ್ರಗಳನ್ನು ತರಲಾಗಿದೆ. ಪೊಲೀಸರು ಅಲ್ಲಿಗೆ ತಲಪಿದಾಗ ಅವರ ಮೇಲೆ ಹಲ್ಲೆ ಮಾಡಲಾಯಿತು. ಪೊಲೀಸರು ಈಗ ಇಲ್ಲಿರುವ ಯಂತ್ರಗಳನ್ನು ಜಪ್ತಿ ಮಾಡಿದ್ದಾರೆ. ಅದೇ ರೀತಿ ಆರೋಪಿಗಳ ಬಂದನಕ್ಕಾಗಿ ತಂಡವನ್ನು ಸ್ಥಾಪನೆ ಮಾಡಿದ್ದಾರೆ.
ಸಂಪಾದಕೀಯ ನಿಲುವುಇಲ್ಲಿ ಈ ಹಿಂದೆಯೂ ಗಣಿ ಮಾಫಿಯಾಗಳಿಂದ ಓರ್ವ ಪೊಲೀಸ್ ಉಪಅಧೀಕ್ಷಕರನ್ನು ಕೊಲೆ ಮಾಡಿದನಂತರವೂ ಅವರ ವಿರುದ್ಧ ಯಾವುದೇ ಕ್ರಮ ತೆಗೆದುಕೊಳ್ಳದಿರುವುದರಿಂದ ಪುನಃ ಅಂತಹ ಘಟನೆ ಸಂಭವಿಸಿದೆ, ಎಂಬುದು ಅರಿವಾಗುತ್ತದೆ ! ರಾಜ್ಯದಲ್ಲಿ ಭಾಜಪದ ಸರಕಾರವಿರುವಾಗ ಇಂತಹ ಸ್ಥಿತಿ ಬರಬಾರದು, ಎಂದು ಭಾರತೀಯರಿಗೆ ಅನಿಸುತ್ತದೆ ! |
ಕೊಲೆ ಪ್ರಕರಣವನ್ನು ವಿರೋಧಿಸಿದವರ ವಿರುದ್ಧ ದಾಖಲಾಗಿದ್ದ ಪ್ರಕರಣಕ್ಕೆ ಕರ್ನಾಟಕ ಉಚ್ಚ ನ್ಯಾಯಾಲಯದಿಂದ ತಡೆಯಾಜ್ಞೆ!
‘ನ್ಯಾಯಾಲಯವನ್ನು ಇದರಲ್ಲಿ ಎಳೆಯಬೇಡಿ’, ಎಂದು ಹೇಳುತ್ತ ತಕ್ಷಣದ ವಿಚಾರಣೆಗೆ ನ್ಯಾಯಾಲಯದ ನಿರಾಕರಣೆ
ಪ್ರಧಾನಿ ಮೋದಿ ಅವರ ನಿವಾಸದ ಹೊರಗೆ ಕಾಂಗ್ರೆಸ್ ಆಂದೋಲನ : Delhi Congress Protest
ನೌಕೆಯನ್ನು ವಶಕ್ಕೆ ತೆಗೆದುಕೊಂಡು ನಾವಿಕರನ್ನು ಒತ್ತೆಯಾಳಾಗಿರಿಸಿದ್ದ ಸೊಮಾಲಿಯಾದ 44 ನಾಗರಿಕರಿಗೆ ಜೀವಾವಧಿ ಶಿಕ್ಷೆ! : Somalians Get Life Imprisonment
‘ಕಾಕ್ರೋಚ್ ಜನತಾ ಪಾರ್ಟಿ’ಯ ಪ್ರತಿಭಟನಾಕಾರರು ನಡೆಸಿದ ಕಲ್ಲು ತೂರಾಟದಲ್ಲಿ ಪೊಲೀಸರು ಗಾಯಗೊಂಡಿಲ್ಲವಂತೆ! : Mohammed Zubair AltNews
ಬುಲ್ಡೋಜರ್ ಕ್ರಮಕ್ಕೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್ನ ವಿಭಜಿತ ತೀರ್ಪು! : Allahabad HC