
ಸನಾತನದ ಆಯುರ್ವೇದದ ಔಷಧಿಗಳು
‘ಲಶುನಾದಿ ವಟಿ’ ಈ ಔಷಧಿಯ ೨ ರಿಂದ ೪ ಮಾತ್ರೆಗಳನ್ನು ಸಣ್ಣ ಪುಡಿ ಮಾಡಿ ಅದನ್ನು ೨ ಚಮಚ ತುಪ್ಪದಲ್ಲಿ ಸರಿಯಾಗಿ ಕಲಸಿ ನೆಕ್ಕಬೇಕು. ತುಪ್ಪವು ಲಭ್ಯವಿಲ್ಲದಿದ್ದರೆ ಮಾತ್ರೆಗಳನ್ನು ಜಗಿದು ತಿನ್ನಬೇಕು. ಔಷಧಿಯನ್ನು ಸೇವಿಸಿದ ನಂತರ ಸ್ವಲ್ಪ ಬೆಚ್ಚಗಿನ ನೀರನ್ನು ಕುಡಿಯಬೇಕು.’
– ವೈದ್ಯ ಮೇಘರಾಜ ಮಾಧವ ಪರಾಡಕರ, ಸನಾತನ ಆಶ್ರಮ, ರಾಮನಾಥಿ, ಗೋವಾ. (೧೫.೮.೨೦೨೨)
ಸಾತ್ವಿಕತೆ ಮತ್ತು ಸಂಘಟನೆಯೇ ರಾಷ್ಟ್ರದ ಉತ್ಕರ್ಷದ ಮೂಲಮಂತ್ರ ! – ಜಗದ್ಗುರು ಶ್ರೀ ರಾಮಾನಂದಾಚಾರ್ಯ ನರೇಂದ್ರಾಚಾರ್ಯಜಿ
ಪ.ಪೂ. ಡಾ. ಆಠವಲೆ ಅವರು ಅವತಾರಿ ಪುರುಷರು ! – ಜಗದ್ಗುರು ಶ್ರೀ ರಾಮಾನಂದಾಚಾರ್ಯ ನರೇಂದ್ರಾಚಾರ್ಯಜೀ
ವಾತವ್ಯಾಧಿ ಮತ್ತು ಆಯುರ್ವೇದದ ‘ಪೇನ್ ಮ್ಯಾನೇಜ್ಮೆಂಟ್ (ನೋವು ನಿರ್ವಹಣೆ)’
ಕೇಂದ್ರ ಸರಕಾರದಿಂದ 16 ರೀತಿಯ ಮಿಶ್ರ ಔಷಧಗಳ ಮೇಲೆ ನಿಷೇಧ !
ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಅಠವಲೆ ಅವರು ಮಾಡಿರುವ ‘ಹಿಂದೂ ರಾಷ್ಟ್ರ ಸ್ಥಾಪನೆ’ಯ ಮಹಾ ಸಂಕಲ್ಪವು ಶೀಘ್ರದಲ್ಲೇ ಸಿದ್ಧಿಯಾಗಲಿದೆ ! – ಶ್ರೀ ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿ
ಕಳೆದ 12 ವರ್ಷಗಳಲ್ಲಿ ಆರೋಗ್ಯ ಸೇವೆಗಳು ಜನರಿಗೆ ಕೈಗೆಟುಕುವಂತೆ ಮತ್ತು ಸುಲಭವಾಗಿ ಲಭ್ಯವಾಗುವಂತೆ ಮಾಡಲು ಮಹತ್ವದ ಕೆಲಸ!