ಕಾಂಗ್ರೆಸ್ ನಾಯಕ ಸಚಿನ್ ಸಾವಂತ್ನ ನುಡಿಮುತ್ತು !

ಅಮರಾವತಿ – ಇಲ್ಲಿನ ರುಕ್ಮಿಣಿ ನಗರ ಪ್ರದೇಶದಿಂದ ನಾಪತ್ತೆಯಾಗಿದ್ದ ೧೯ ವರ್ಷದ ಯುವತಿ ಪತ್ತೆಯಾಗಿದ್ದಾಳೆ. ‘ಈಕೆ ಕೋಪಗೊಂಡು ಮನೆ ಬಿಟ್ಟು ಹೋಗಿದ್ದಳು’, ಎಂದು ಪೊಲೀಸರು ತಿಳಿಸಿದ್ದಾರೆ. ಈ ವಿಷಯದ ಕುರಿತು ಕಾಂಗ್ರೆಸ್ ನಾಯಕ ಸಚಿನ್ ಸಾವಂತ್ ಅವರು ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಉದ್ದೇಶಿಸಿ, ‘ನೀವು ದೂರವಾಣಿ ಕರೆಗಳನ್ನು ರೆಕಾರ್ಡ್ ಮಾಡುವ ‘ಆಪ್’ ಅನ್ನು ಇಡಬಾರದು ಎಂದು ಪೊಲೀಸರ ನಿಯಮವಿದೆಯೇ ?’ ಇದನ್ನು ಎತ್ತಿ ಹಿಡಿಯಬೇಕು ಇಲ್ಲವೇ ಪೊಲೀಸರ ಗೌರವ ಕಾಪಾಡಬೇಕು ಎಂದು ಟ್ವೀಟ್ ಮಾಡಿದ್ದರು. ‘ಲವ್ ಜಿಹಾದ್’ ಹೆಸರಿನಲ್ಲಿ ನಕಲಿ ಬಾಂಬ್ ಗಳನ್ನು ಹಾಕಿ ಸಮಾಜದಲ್ಲಿ ಅಶಾಂತಿ ಹರಡಲು ಯತ್ನಿಸುವುದು ಅಪರಾಧವಲ್ಲವೇ ? ಹೀಗಿರುವಾಗ ಏಕೆ ಕ್ರಮಕೈಗೊಂಡಿಲ್ಲ’ ಎಂದು ಪ್ರಶ್ನಿಸಿದರು.
लव्ह जिहाद नावाने खोटी बोंब ठोकून समाजात अशांतता पसरवण्याचा प्रयत्न अपराध नाही का?; सचिन सावंतांचा सवाल @sachin_inc @Dev_Fadnavis @BJP4India @navneetravirana #freepressindia https://t.co/W2FW57u9mS
— 𝐅𝐑𝐄𝐄 𝐏𝐑𝐄𝐒𝐒 𝐈𝐍𝐃𝐈𝐀 (@Freepressindia1) September 9, 2022
ಈ ಹಿಂದೂ ಯುವತಿ ನಾಪತ್ತೆಯಾಗಿರುವ ಬಗ್ಗೆ ಆಕೆಯ ತಂದೆಯವರು ರಾಜಪೇಠ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ವೇಳೆ ಈರುಳ್ಳಿ, ಆಲೂಗಡ್ಡೆ ಮಾರಾಟ ಮಾಡುತ್ತಿದ್ದ ಮುಸ್ಲಿಂ ಯುವಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅದಾದ ಬಳಿಕ ಸಂಸದ ನವನೀತ್ ರಾಣಾ, ಬಿಜೆಪಿ ಹಾಗೂ ಹಿಂದುತ್ವನಿಷ್ಠ ಸಂಘ ಸಂಸ್ಥೆಗಳು ‘ಲವ್ ಜಿಹಾದ್’ ಪ್ರಕರಣವಾಗಿ ಪ್ರತಿಭಟನೆ ನಡೆಸಿದ್ದವು.
ಸಂಪಾದಕೀಯ ನಿಲುವು
|
ಕೊಲೆ ಪ್ರಕರಣ ವಿರೋಧಿಸಿದವರ ವಿರುದ್ಧದ ಕೇಸ್ಗೆ ಹೈಕೋರ್ಟ್ ತಡೆ : Karnataka HC Stays Case
‘ನ್ಯಾಯಾಲಯವನ್ನು ಇದರಲ್ಲಿ ಎಳೆಯಬೇಡಿ’, ಎಂದು ಹೇಳುತ್ತ ತಕ್ಷಣದ ವಿಚಾರಣೆಗೆ ನ್ಯಾಯಾಲಯದ ನಿರಾಕರಣೆ
ಪ್ರಧಾನಿ ಮೋದಿ ಅವರ ನಿವಾಸದ ಹೊರಗೆ ಕಾಂಗ್ರೆಸ್ ಆಂದೋಲನ : Delhi Congress Protest
ನಾವಿಕರನ್ನು ಒತ್ತೆಯಾಳಾಗಿರಿಸಿದ್ದ 44 ಸೊಮಾಲಿಯನ್ನರಿಗೆ ಜೀವಾವಧಿ
‘ಕಾಕ್ರೋಚ್ ಜನತಾ ಪಾರ್ಟಿ’ಯ ಪ್ರತಿಭಟನಾಕಾರರು ನಡೆಸಿದ ಕಲ್ಲು ತೂರಾಟದಲ್ಲಿ ಪೊಲೀಸರು ಗಾಯಗೊಂಡಿಲ್ಲವಂತೆ! : Mohammed Zubair AltNews
ಬುಲ್ಡೋಜರ್ ಕ್ರಮಕ್ಕೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್ನ ವಿಭಜಿತ ತೀರ್ಪು! : Allahabad HC