ನೆರೆ, ಮಹಾಯುದ್ಧಗಳಂತಹ ಭೀಕರ ಕಾಲದಲ್ಲಿ ವೈದ್ಯರು, ಔಷಧಿ ಇತ್ಯಾದಿ ಸಿಗದಿರುವಾಗ ಹಾಗೂ ದಿನನಿತ್ಯಕ್ಕೂ ಉಪಯುಕ್ತ ಗ್ರಂಥ !

* ಪ್ರತಿದಿನ ವ್ಯಾಯಾಮ ಮಾಡುವುದು, ಯೋಗ್ಯ ಪ್ರಮಾಣ ಮತ್ತು ಯೋಗ್ಯ ಸಮಯದಲ್ಲಿ ಆಹಾರ ಸೇವನೆ, ಸರಿಯಾದ ನಿದ್ರೆ ಇತ್ಯಾದಿ ದಿನಚರ್ಯೆಯಲ್ಲಿನ ಮೂಲಭೂತ ಕೃತಿಗಳನ್ನು ಮಾಡಿದರೆ ರೋಗನಿರೋಧಕ ಶಕ್ತಿ ಹೆಚ್ಚಿ ಶರೀರವು ನಿರೋಗಿಯಾಗುತ್ತದೆ. ಈ ಮೂಲಭೂತ ಕೃತಿಗಳ ಮಹತ್ವ ಹೇಳಿ ಇಂದಿನ ಧಾವಂತದ ಜೀವನದಲ್ಲಿ ಈ ಕೃತಿಗಳನ್ನು ಹೇಗೆ ಮಾಡಬೇಕು, ಇವುಗಳ ಮಾರ್ಗದರ್ಶನ ಮಾಡುವ ಗ್ರಂಥ !
* ದ್ರಷ್ಟಾರ ಸಂತರು ಹೇಳಿದಂತೆ ಮೂರನೆಯ ಮಹಾಯುದ್ಧದ ಸಮೀಪಿಸುತ್ತಿದೆ ಮತ್ತು ಆಧುನಿಕ ವೈದ್ಯಕೀಯ ಶಾಸ್ತ್ರದ ಮಿತಿಯಿದೆ. ಮೂರನೆಯ ಮಹಾಯುದ್ಧದ ಕಾಲದಲ್ಲಿ ಪ್ರತಿಯೊಬ್ಬರೂ ತಮಗೆ ಸಾಧ್ಯವಿದ್ದಷ್ಟು ತಾವೇ ವೈದ್ಯಕೀಯ ಉಪಚಾರವನ್ನು ಮಾಡಿಕೊಳ್ಳಬೇಕಾಗುತ್ತದೆ. ಇದಕ್ಕೆ ಈ ಗ್ರಂಥವು ಮೊದಲ ಮೆಟ್ಟಿಲಾಗಿದೆ.
| ಸಂಪರ್ಕ ಕ್ರಮಾಂಕ : 9342599299 ‘ಆನ್ಲೈನ್’ ಖರೀದಿಗಾಗಿ : www.SanatanShop.com |
ಸ್ಪೇನ್: ನೌಕೆಯಲ್ಲಿದ್ದ ಇಬ್ಬರು ಭಾರತೀಯ ಸಿಬ್ಬಂದಿಗೆ ಹಂತಾ ವೈರಸ್ !
ಟ್ರೆಂಡ್ – ತೂಕ ಇಳಿಸುವ ಸೆಳೆತ ಮತ್ತು ನಾವು !
‘ರ್ಯಾಂಡಮೈಜ್ಡ್ಡ ಕಂಟ್ರೋಲ್ಡ್ ಟ್ರಾಯಲ್ಸ್’ (ಆರ್.ಸಿ.ಟಿ) : ‘ಗೋಲ್ಡ್ ಸ್ಟ್ಯಾಂಡರ್ಡ್’ನ ಮುಖವಾಡ ಮತ್ತು ವಾಸ್ತವದ ಮಿತಿ !
ವೈಷ್ಣೋ ದೇವಿ ದೇವಸ್ಥಾನದಲ್ಲಿ ಭಕ್ತರು ಅರ್ಪಿಸಿದ ‘ಬೆಳ್ಳಿ’ಯಲ್ಲಿ ಕಲಬೆರಕೆ ಪತ್ತೆ!
ಅಮೇರಿಕಾದ ೬೦ ವೈದ್ಯಕೀಯ ಸಂಸ್ಥೆಗಳಲ್ಲಿ ‘ಪಾಕಕಲೆ ಔಷಧ’ ಪಠ್ಯಕ್ರಮದ ಬೋಧನೆ !
‘ವಂದೇ ಭಾರತ್’ ಎಕ್ಸ್ಪ್ರೆಸ್ನಲ್ಲಿ ಇಬ್ಬರು ಪ್ರಯಾಣಿಕರ ಊಟದಲ್ಲಿ ಜಿರಲೆ ಪತ್ತೆ !