ನೆರೆ, ಮಹಾಯುದ್ಧಗಳಂತಹ ಭೀಕರ ಕಾಲದಲ್ಲಿ ವೈದ್ಯರು, ಔಷಧಿ ಇತ್ಯಾದಿ ಸಿಗದಿರುವಾಗ ಹಾಗೂ ದಿನನಿತ್ಯಕ್ಕೂ ಉಪಯುಕ್ತ ಗ್ರಂಥ !

* ಪ್ರತಿದಿನ ವ್ಯಾಯಾಮ ಮಾಡುವುದು, ಯೋಗ್ಯ ಪ್ರಮಾಣ ಮತ್ತು ಯೋಗ್ಯ ಸಮಯದಲ್ಲಿ ಆಹಾರ ಸೇವನೆ, ಸರಿಯಾದ ನಿದ್ರೆ ಇತ್ಯಾದಿ ದಿನಚರ್ಯೆಯಲ್ಲಿನ ಮೂಲಭೂತ ಕೃತಿಗಳನ್ನು ಮಾಡಿದರೆ ರೋಗನಿರೋಧಕ ಶಕ್ತಿ ಹೆಚ್ಚಿ ಶರೀರವು ನಿರೋಗಿಯಾಗುತ್ತದೆ. ಈ ಮೂಲಭೂತ ಕೃತಿಗಳ ಮಹತ್ವ ಹೇಳಿ ಇಂದಿನ ಧಾವಂತದ ಜೀವನದಲ್ಲಿ ಈ ಕೃತಿಗಳನ್ನು ಹೇಗೆ ಮಾಡಬೇಕು, ಇವುಗಳ ಮಾರ್ಗದರ್ಶನ ಮಾಡುವ ಗ್ರಂಥ !
* ದ್ರಷ್ಟಾರ ಸಂತರು ಹೇಳಿದಂತೆ ಮೂರನೆಯ ಮಹಾಯುದ್ಧದ ಸಮೀಪಿಸುತ್ತಿದೆ ಮತ್ತು ಆಧುನಿಕ ವೈದ್ಯಕೀಯ ಶಾಸ್ತ್ರದ ಮಿತಿಯಿದೆ. ಮೂರನೆಯ ಮಹಾಯುದ್ಧದ ಕಾಲದಲ್ಲಿ ಪ್ರತಿಯೊಬ್ಬರೂ ತಮಗೆ ಸಾಧ್ಯವಿದ್ದಷ್ಟು ತಾವೇ ವೈದ್ಯಕೀಯ ಉಪಚಾರವನ್ನು ಮಾಡಿಕೊಳ್ಳಬೇಕಾಗುತ್ತದೆ. ಇದಕ್ಕೆ ಈ ಗ್ರಂಥವು ಮೊದಲ ಮೆಟ್ಟಿಲಾಗಿದೆ.
| ಸಂಪರ್ಕ ಕ್ರಮಾಂಕ : 9342599299 ‘ಆನ್ಲೈನ್’ ಖರೀದಿಗಾಗಿ : www.SanatanShop.com |
ಯುರೋಪಿಯನ್ ದೇಶಗಳಂತೆ ಭಾರತದ ಮಕ್ಕಳಲ್ಲೂ ಸ್ಥೂಲಕಾಯದ ಅಪಾಯ ಹೆಚ್ಚುತ್ತಿದೆ!
ವೈದ್ಯರ ಚೀಟಿ ಇಲ್ಲದೆ ಇನ್ನು ಮುಂದೆ ಯಾವುದೇ ಸಿರಪ್ ಸಿಗುವುದಿಲ್ಲ !
ಕಳೆದ 12 ವರ್ಷಗಳಲ್ಲಿ ಆರೋಗ್ಯ ಸೇವೆಗಳು ಜನರಿಗೆ ಕೈಗೆಟುಕುವಂತೆ ಮತ್ತು ಸುಲಭವಾಗಿ ಲಭ್ಯವಾಗುವಂತೆ ಮಾಡಲು ಮಹತ್ವದ ಕೆಲಸ!
ಕೇರಳದಲ್ಲಿ ಈ ವರ್ಷ ‘ನಿಪಾ’ ವೈರಸ್ ನ ಮೊದಲ ರೋಗಿ ‘ವೆಂಟಿಲೇಟರ್’ನಲ್ಲಿ ! : Nipah Outbreak
ಕೇರಳದಲ್ಲಿ ‘ಶಿಗೆಲ್ಲಾ’ ಸೋಂಕಿನಿಂದ ಒಂದು ಮಗುವಿನ ಸಾವು, 126 ಜನರಿಗೆ ಸೋಂಕು !
ವಾರಾಣಸಿ: ಇನ್ನುಮುಂದೆ ಮೀನು-ಮಾಂಸ ಮಾರಾಟವಿಲ್ಲ!