
೧೯೯೦ ರಲ್ಲಿ ಕಾಶ್ಮೀರದಲ್ಲಿ ಏನು ನಡೆಯಿತೋ ಅದು ರಾಜಸ್ಥಾನದ ಕರೌಲಿ, ಮಧ್ಯಪ್ರದೇಶದ ಖರ್ಗೋನ್ ಮತ್ತು ದೇಶದಾದ್ಯಂತ ನಡೆಯುತ್ತಿದೆ. ಹಿಂದೂ ಸಮಾಜವು ಜಾಗೃತವಾಗುವುದು ಆವಶ್ಯಕವಾಗಿದೆ. ನಮ್ಮ ತೇಜಸ್ವಿ ರಾಷ್ಟ್ರಪುರುಷರ ಮತ್ತು ಪರಾಕ್ರಮಿ ರಾಜರ ಇತಿಹಾಸವನ್ನು ನಾವು ನೆನಪಿಸಿ ಕೊಳ್ಳಬೇಕು. ಪಲಾಯನವಲ್ಲ; ಪ್ರತಿರೋಧವೊಂದೇ ಪರಿಹಾರ ವಾಗಿದೆ. ಎಲ್ಲಿಯ ತನಕ ಸರಕಾರಕ್ಕೆ ಇಚ್ಛಾಶಕ್ತಿ ಇಲ್ಲವೋ, ಅಲ್ಲಿಯ ತನಕ ಗಲಭೆಕೋರರ ವಿರುದ್ಧ ಕ್ರಮಕೈಗೊಳ್ಳುವುದಿಲ್ಲ ಎಂಬುದು ಇಲ್ಲಿಯವರೆಗಿನ ಅನುಭವವಾಗಿದೆ. ಗಲಭೆಕೋರರ ವಿರುದ್ಧ ಕ್ರಮಕೈಗೊಳ್ಳುವಂತೆ ಸರಕಾರಕ್ಕೆ ದೂರು, ಪತ್ರವ್ಯವಹಾರ, ಮಾಹಿತಿ ಹಕ್ಕು, ನ್ಯಾಯಾಂಗ ಹೋರಾಟ ಇತ್ಯಾದಿಗಳ ಮೂಲಕ ಒತ್ತಡ ಹೇರಬೇಕು. – ನ್ಯಾಯವಾದಿ ನೀಲೇಶ ಸಾಂಗೋಲಕರ
ಹಿಂದೂಗಳೇ, ಮೂರನೇ ಮಹಾಯುದ್ಧದ ದುಷ್ಪರಿಣಾಮಗಳನ್ನು ತಡೆಯಲು ಯಜ್ಞಸಂಸ್ಕೃತಿಯನ್ನು ಪುನರುತ್ಥಾನಗೊಳಿಸಿ !
ಹಿಂದೂ ಜನಜಾಗೃತಿ ಸಮಿತಿಯಿಂದ ಛತ್ತೀಸ್ಗಢದ ಮುಖ್ಯಮಂತ್ರಿ ವಿಷ್ಣುದೇವ್ ಸಾಯ್ ಅವರಿಗೆ ಸನ್ಮಾನ!
ಪಾಶ್ಚಾತ್ಯರ ಅಂಧಾನುಕರಣೆಯು ಸರ್ವನಾಶಕ್ಕೆ ಕಾರಣ !
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ ಇತರರಿಗೆ ಸಹಾಯ ಮಾಡುವುದು ಮತ್ತು ಅದರಿಂದಾಗುವ ಕೊಡು-ಕೊಳ್ಳುವಿಕೆ ಲೆಕ್ಕಾಚಾರದ ಕುರಿತಾದ ಅಧ್ಯಾತ್ಮಶಾಸ್ತ್ರ
ಸನಾತನದ ಗ್ರಂಥ-ಕಿರುಗ್ರಂಥಗಳ ೧ ಕೋಟಿಗೂ ಹೆಚ್ಚು ಪ್ರತಿಗಳು ಪ್ರಕಾಶಿತ !
‘ವಂದೇ ಮಾತರಮ್’ : ಸರ್ವಸ್ವದ ಬಲಿದಾನಕ್ಕೆ ಪ್ರೇರಣೆ ನೀಡುವ ಮಂತ್ರ !