
ಶಿವಮೊಗ್ಗ : ಸೆಪ್ಟೆಂಬರ್ ೯ ರಿಂದ ಡಿಸೆಂಬರ್ ೭ ರ ವರೆಗೆ ಸನಾತನದ ಅದ್ವಿತೀಯ ಮತ್ತು ಸರ್ವಾಂಗಸ್ಪರ್ಶಿ ಗ್ರಂಥಗಳ ಕುರಿತು ದೇಶದೆಲ್ಲೆಡೆ ಪ್ರಸಾರವನ್ನು ಮಾಡಿ ನಮ್ಮ ಧರ್ಮದ ಬಗ್ಗೆ ಮಹಾನತೆಯನ್ನು ಸಾರುವ ದೃಷ್ಟಿಯಿಂದ ಸನಾತನದ ವತಿಯಿಂದ ಭಾರತದಾದ್ಯಂತ ವಿಶೇಷ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ.
ಸನಾತನ ಸಂಸ್ಥೆಯ ಧರ್ಮಪ್ರಚಾರಕರಾದ ಪೂ. ರಮಾನಂದ ಗೌಡ ಇವರು ಅನಂತ ಚತುರ್ದಶಿಯ ಶುಭದಿನದಂದು, ಅಂದರೆ ೯ ಸಪ್ಟೆಂಬರ್ ೨೦೨೨ ರಂದು ‘ಜ್ಞಾನಶಕ್ತಿ ಪ್ರಸಾರ ಅಭಿಯಾನ’ಕ್ಕೆ ಚಾಲನೆ ನೀಡಿದರು. ‘ಪಂಚಮ ವೇದಕ್ಕೆ ಸಮಾನವಾಗಿರುವ ಈ ಗ್ರಂಥಗಳನ್ನು ಮನೆಮನೆಗೆ ತಲುಪಿಸಿ ಪ್ರತಿಯೊಂದು ಜೀವದ ಉದ್ಧಾರ ಮಾಡೋಣ’ ಎಂದು ಈ ಸಂದರ್ಭದಲ್ಲಿ ಪೂ. ರಮಾನಂದ ಗೌಡ ಇವರು ಕರೆ ನೀಡಿದರು.
ಸನಾತನ ಸಂಸ್ಥೆಯ ೫೭ ನೆಯ ಸಂತ ಪೂ. (ಶ್ರೀಮತಿ) ಆನಂದಿ ಪಾಟೀಲ ಅಜ್ಜಿಯವರಿಂದ ದೇಹತ್ಯಾಗ !
ದೇವಸ್ಥಾನಗಳ ಪ್ರತಿನಿಧಿಗಳು ಮತ್ತು ಹಿಂದೂಗಳ ಸಂಘಟನೆ ಅಗತ್ಯ! – ರಮೇಶ ಶಿಂದೆ, ರಾಷ್ಟ್ರೀಯ ವಕ್ತಾರರು, ಹಿಂದೂ ಜನಜಾಗೃತಿ ಸಮಿತಿ
ರಾಷ್ಟ್ರ ರಕ್ಷಣೆಗಾಗಿ ಮುಂಬಯಿನಲ್ಲಿ ನಡೆದ ‘ಶ್ರೀ ರಾಜಮಾತಂಗಿ ಮಹಾಯಜ್ಞ’!
ಶ್ರೀ ರಾಜಮಾತಂಗಿ ಮಹಾಯಜ್ಞವು ನಿರ್ವಿಘ್ನವಾಗಿ ನೆರವೇರಲು ಶ್ರೀ ಸಿದ್ಧಿವಿನಾಯಕನ ಚರಣಗಳಲ್ಲಿ ಸನಾತನ ಸಂಸ್ಥೆಯ ಧರ್ಮಪ್ರಚಾರಕ ಸದ್ಗುರುಗಳು ಮತ್ತು ಸಂತರಿಂದ ಪ್ರಾರ್ಥನೆ !
ಸದ್ಗುರು ಅನುರಾಧಾ ವಾಡೇಕರ್ ಅವರ ಶುಭಹಸ್ತದಿಂದ ಮುಂಬಯಿನಲ್ಲಿ ಶ್ರೀ ಮಹಾಗಣಪತಿ ಮತ್ತು ಭೂಮಿ ಪೂಜೆ !
ಗುರುಕಾರ್ಯದ ಧ್ಯಾಸವಿರುವ ಮತ್ತು ಪರಾತ್ಪರ ಗುರು ಡಾ. ಆಠವಲೆ ಅವರ ಬಗ್ಗೆ ಭಾವವಿರುವ ಪೂ. ಸಾಂತಪ್ಪ ಗೌಡ !