
ಡೆಹರಾಡೂನ (ಉತ್ತರಾಖಂಡ) – ಉತ್ತರಪ್ರದೇಶದ ನಂತರ ಈಗ ಉತ್ತರಾಖಂಡ ರಾಜ್ಯದಲ್ಲಿನ ಮದರಸಾಗಳ ಸಮೀಕ್ಷೆ ಮಾಡಲಾಗುವುದು. ಮದರಸಾದ ಬಗ್ಗೆ ಸತತವಾಗಿ ಅನೇಕ ದೂರಗಳು ಬರುವುದರಿಂದ ಅದರ ಮೇಲೆ ನಿಗಾವಹಿಸಲು ಅದರ ಸಮೀಕ್ಷೆ ಮಾಡಲಾಗುವುದೆಂದು ಘೋಷಣೆ ರಾಜ್ಯದ ಮುಖ್ಯಮಂತ್ರಿ ಪುಷ್ಕರ ಸಿಂಹ ಧಾಮಿ ಇವರು ಮಾಡಿದ್ದಾರೆ. ಈ ಸಂದರ್ಭದಲ್ಲಿ ರಾಜ್ಯದ ವಾಕ್ಫ ಬೋರ್ಡಿನ ಹೊಸ ಅಧ್ಯಕ್ಷ ಶಮ್ಸ ಇವರು ಸಮೀಕ್ಷೆಗೆ ಒತ್ತಾಯಿಸಿದ್ದಾರೆ.
UP की तर्ज पर अब Uttarakhand में भी होगा Madrasas का सर्वे, CM Pushkar Singh Dhami ने दिया बड़ा आदेशhttps://t.co/TR7n12DAW0
— रिपब्लिक भारत (@Republic_Bharat) September 14, 2022
ಸಂಪಾದಕೀಯ ನಿಲುವುಒಂದೊಂದು ರಾಜ್ಯದಲ್ಲಿ ಸಮೀಕ್ಷೆ ನಡೆಸುವ ನಿರ್ಣಯ ತೆಗೆದುಕೊಳ್ಳುವ ಬದಲು ಕೇಂದ್ರ ಸರಕಾರ ದೇಶಾದ್ಯಂತ ಈ ರೀತಿಯ ನಿರ್ಣಯ ತೆಗೆದುಕೊಳ್ಳಬೇಕೆಂದು ಹಿಂದೂಗಳಿಗೆ ಅನಿಸುತ್ತದೆ ! |
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!