
ಡೆಹರಾಡೂನ (ಉತ್ತರಾಖಂಡ) – ಉತ್ತರಪ್ರದೇಶದ ನಂತರ ಈಗ ಉತ್ತರಾಖಂಡ ರಾಜ್ಯದಲ್ಲಿನ ಮದರಸಾಗಳ ಸಮೀಕ್ಷೆ ಮಾಡಲಾಗುವುದು. ಮದರಸಾದ ಬಗ್ಗೆ ಸತತವಾಗಿ ಅನೇಕ ದೂರಗಳು ಬರುವುದರಿಂದ ಅದರ ಮೇಲೆ ನಿಗಾವಹಿಸಲು ಅದರ ಸಮೀಕ್ಷೆ ಮಾಡಲಾಗುವುದೆಂದು ಘೋಷಣೆ ರಾಜ್ಯದ ಮುಖ್ಯಮಂತ್ರಿ ಪುಷ್ಕರ ಸಿಂಹ ಧಾಮಿ ಇವರು ಮಾಡಿದ್ದಾರೆ. ಈ ಸಂದರ್ಭದಲ್ಲಿ ರಾಜ್ಯದ ವಾಕ್ಫ ಬೋರ್ಡಿನ ಹೊಸ ಅಧ್ಯಕ್ಷ ಶಮ್ಸ ಇವರು ಸಮೀಕ್ಷೆಗೆ ಒತ್ತಾಯಿಸಿದ್ದಾರೆ.
UP की तर्ज पर अब Uttarakhand में भी होगा Madrasas का सर्वे, CM Pushkar Singh Dhami ने दिया बड़ा आदेशhttps://t.co/TR7n12DAW0
— रिपब्लिक भारत (@Republic_Bharat) September 14, 2022
ಸಂಪಾದಕೀಯ ನಿಲುವುಒಂದೊಂದು ರಾಜ್ಯದಲ್ಲಿ ಸಮೀಕ್ಷೆ ನಡೆಸುವ ನಿರ್ಣಯ ತೆಗೆದುಕೊಳ್ಳುವ ಬದಲು ಕೇಂದ್ರ ಸರಕಾರ ದೇಶಾದ್ಯಂತ ಈ ರೀತಿಯ ನಿರ್ಣಯ ತೆಗೆದುಕೊಳ್ಳಬೇಕೆಂದು ಹಿಂದೂಗಳಿಗೆ ಅನಿಸುತ್ತದೆ ! |
Muzaffarpur Hospital Fire : ಮುಜಫ್ಫರಪುರ (ಬಿಹಾರ)ದ ಖಾಸಗಿ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ 4 ಸಾವು, 20ಕ್ಕೂ ಹೆಚ್ಚು ಜನರಿಗೆ ಗಾಯ
90 ವರ್ಷದ ವಯೋವೃದ್ಧ ಅತ್ತೆಯನ್ನು ತನ್ನ ತಲೆಯ ಮೇಲೆ ಹೊತ್ತುಕೊಂಡು ಸವಾರಿ ಮಾಡುತ್ತಾ 84 ಕೋಸು ಪ್ರದಕ್ಷಿಣೆ ಪೂರ್ಣಗೊಳಿಸುತ್ತಿರುವ ಸೊಸೆ!
ಮುಜಫರ್ನಗರದಲ್ಲಿ(ಉತ್ತರ ಪ್ರದೇಶ) ಆಘಾತಕಾರಿ ಘಟನೆ; ಬಾಕಿ ಹಣ ಸಿಗದಿದ್ದಕ್ಕೆ ಜೋಡಿಸಿದ ಮೂಳೆಯನ್ನು ಮುರಿದ ವೈದ್ಯ!
Vande Mataram : ಬಂಗಾಳದ ಮದರಸಾಗಳಲ್ಲಿ ‘ವಂದೇ ಮಾತರಂ’ ಕಡ್ಡಾಯಗೊಳಿಸುವುದಕ್ಕೆ ‘ಆಲ್ ಇಂಡಿಯಾ ಮುಸ್ಲಿಂ ಪರ್ಸನಲ್ ಲಾ ಬೋರ್ಡ್’ ಆಕ್ಷೇಪ
ಕೊಲಕಾತಾ: ಟಿಎಂಸಿ ವಿದ್ಯಾರ್ಥಿ ಸಂಘಟನೆಯ ಕಚೇರಿಯಲ್ಲಿ ಭಾರಿ ನಗದು ಪತ್ತೆ
ಕೊಲಕಾತಾ: ತೃಣಮೂಲ ಕಾಂಗ್ರೆಸ್ನ ಮೇಯರ್ ಫಿರ್ಹಾದ್ ಹಕೀಮ್ ಅವರ ರಾಜೀನಾಮೆ