
ರಿಯಾಧ (ಸೌದಿ ಅರೇಬಿಯಾ) – ಯೇಮನ್ ದೇಶದಲ್ಲಿನ ಒಬ್ಬ ನಾಗರೀಕನನ್ನು ಸೌದಿ ಅರೇಬಿಯಾದಲ್ಲಿ ಬಂಧಿಸಲಾಗಿದೆ. ಇವನು ಮಕ್ಕಾದ ಗ್ರಾಂಡ್ ಮಸೀದಿಯಲ್ಲಿ ಕೈಯಲ್ಲಿ ಒಂದು ಫಲಕ ಹಿಡಿದಿದ್ದನು. ಆ ಫಲಕದ ಮೇಲೆ ‘ಮಹಾರಾಣಿ ಎಲಿಜಬೆತ್ ದ್ವಿತೀಯ ಇವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ, ದೇವರು ಆಕೆಯನ್ನು ಸ್ವರ್ಗಕ್ಕೆ ಕೊಂಡೊಯ್ಯಲಿ’, ಎಂದು ಬರೆದಿದ್ದನು. ಆದ್ದರಿಂದ ಅವನನ್ನು ಬಂಧಿಸಲಾಗಿದೆ. ಮಕ್ಕಾದ ಯಾತ್ರೆ ಮಾಡುವವರಿಗೆ ಅಲ್ಲಿ ಫಲಕ ತೆಗೆದುಕೊಂಡು ಹೋಗಲು ಹಾಗೂ ಯಾವುದೇ ರೀತಿಯ ಘೋಷಣೆ ನೀಡುವುದು ನಿಷೇಧಿಸಿದ್ದಾರೆ.
गैर-मुस्लिम एलिजाबेथ के लिए मक्का में उमराह, वीडियो वायरल होने के बाद सऊदी पुलिस ने किया गिरफ्तार#QueenElizabeth #Meccahttps://t.co/0wTGqSnQ0B
— ऑपइंडिया (@OpIndia_in) September 14, 2022
ಅದೇ ರೀತಿ ಮೃತಪಟ್ಟ ಮುಸಲ್ಮಾನರಿಗಾಗಿ ಪ್ರಾರ್ಥನೆ ಮಾಡಲು ಅನುಮತಿ ಇದೆ; ಮುಸಲ್ಮಾನರೇತರಿಗೆ ಇಲ್ಲ. (ಮುಸಲ್ಮಾನರ ಧಾರ್ಮಿಕ ಸ್ಥಳದ ಜಾಗದಲ್ಲಿ ಕಠಿಣ ನಿಯಮಗಳ ಪಾಲನೆ ಮಾಡಬೇಕಾಗುತ್ತದೆ ಮತ್ತು ಅದರ ಉಲ್ಲಂಘನೆ ಮಾಡುವವರ ಮೇಲೆ ಕ್ರಮ ಕೈಗೊಳ್ಳಲಾಗುತ್ತದೆ. ಹಿಂದೂಗಳ ಮಾತ್ರ ತಮ್ಮ ಧಾರ್ಮಿಕ ಸ್ಥಳದ ಪಾವಿತ್ರ್ಯ ಕಾಪಾಡುವುದಕ್ಕೆ ಕೆಲವು ನಿಯಮ ಮಾಡಿದರೆ ವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆ ಬಂದಿದೆ’, ಎಂದು ಬೊಬ್ಬೆ ಹೊಡೆಯುತ್ತಾ ಜಾತ್ಯತೀತರು ಟೀಕಿಸುತ್ತಾರೆ. ಇಂತಹವರು ಮಕ್ಕಾದಲ್ಲಿನ ಘಟನೆಯ ಬಗ್ಗೆ ಮಾತನಾಡಲಿ ! – ಸಂಪಾದಕರು)
ಅರುಣಾಚಲ ಪ್ರದೇಶದಲ್ಲಿ ಚೀನಾ ಸೇನೆಯ ನುಸುಳುವಿಕೆ ನಡೆದಿಲ್ಲ! – ಭಾರತೀಯ ಸೇನೆಯ ಸ್ಪಷ್ಟನೆ
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ಶ್ರೀರಾಮ ಮಂದಿರದ ದಾನ ಕಳ್ಳತನದ ದೊಡ್ಡ ಹೆಸರುಗಳನ್ನು ಬಹಿರಂಗಪಡಿಸಿದರೆ, ಅವರು ನನ್ನನ್ನು ಕೊಲ್ಲುವರು! – ಪಂಡಿತ್ ಧೀರೇಂದ್ರಕೃಷ್ಣ ಶಾಸ್ತ್ರಿ
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!