
ಕರ್ಣಾವತಿ (ಗುಜರಾತ) – ಇಲ್ಲಿ ಕಟ್ಟಡ ಕಾಮಗಾರಿ ನಡೆಯುತ್ತಿದ್ದ ಕಟ್ಟಡದ ಲಿಫ್ಟ್ ಉರುಳಿ ನಡೆದ ಅಪಘಾತದಲ್ಲಿ ೭ ಜನರು ಸಾವನ್ನಪ್ಪಿದ್ದಾರೆ. ಕಟ್ಟಡದ ೯ ನೇ ಮಾಳಿಗೆಯ ಮೇಲೆ ಕೆಲಸ ನಡೆಯುತ್ತಿರುವಾಗ ಕಾರ್ಮಿಕರು ಲಿಫ್ಟಿನಿಂದ ವಸ್ತುಗಳನ್ನು ಮೇಲಿನ ಮಾಳಿಗೆಯಲ್ಲಿ ಒಯ್ಯಲಾಗುತ್ತಿತ್ತು. ಆ ಸಮಯದಲ್ಲಿ ೭ ಮಾಳಿಗೆಗೆ ತಲುಪುತ್ತಲೇ ಲಿಫ್ಟ್ ಉರುಳಿತು. ಅದರಲ್ಲಿ ಒಟ್ಟು ೮ ಜನ ಕಾರ್ಮಿಕರಿದ್ದರು.
Mayor KJ Parmar said that seven people were confirmed dead in the incident that took place at 7:30 AM today. However, the builder informed police only at 11 AM.https://t.co/85MTPmLrVi
— Financial Express (@FinancialXpress) September 14, 2022
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!