
ಸೂರತ್ (ಗುಜರಾತ) – ಇಲ್ಲಿ ಒಂದು ಉಪಹಾರಗೃಹದ ಮಾಲೀಕ ಸರಫರಾಜ ಮೊಹಮ್ಮದ್ನನ್ನು ಬಂಧಿಸಲಾಗಿದೆ. ಅವನು ಮಾಂಸಹರ ಕೇಳುವ ಗ್ರಾಹಕರಿಗೆ ಗೋಮಾಂಸ ನೀಡುತ್ತಿರುವುದರಿಂದ ಅವನನ್ನು ಬಂಧಿಸಲಾಗಿದೆ. ಹಿಂದು ಸಂಘಟನೆಗಳಿಗೆ ಇದರ ಮಾಹಿತಿ ದೊರೆತನಂತರ ಅವರು ಪೊಲೀಸರಿಗೆ ದೂರ ನೀಡಿದ್ದರು. ಈ ಉಪಾಹಾರಗೃಹದಲ್ಲಿ ಇರುವ ಫ್ರೀಜನಿಂದ ೬೦ ಕಿಲೋ ಮಾಂಸ ವಶಪಡಿಸಿಕೊಳ್ಳಲಾಗಿದೆ.
नॉन-वेज माँगो तो परोसता था बीफ: सूरत में रेस्टोरेंट मालिक सरफराज मोहम्मद गिरफ्तार, छापे में 60 किलो मांस बरामद, कसाई फरार#GujaratPolice #Beef #Nonveg #Surathttps://t.co/KYjVcQEzBG
— ऑपइंडिया (@OpIndia_in) September 16, 2022
| ಸಂಪಾದಕೀಯ ನಿಲುವು
ಸೂರತನ ಒಂದು ಉಪಹಾರ ಗೃಹದ ಸಂದರ್ಭದಲ್ಲಿ ಇದು ಬೆಳಕಿಗೆ ಬಂದಿದೆ; ಆದರೆ ದೇಶದಲ್ಲಿ ಇಂತಹ ಎಷ್ಟೋ ಉಪಹಾರ ಗೃಹಗಳು ಇರಬಹುದು, ಅಲ್ಲಿ ಜನರಿಗೆ ಮೋಸ ಮಾಡಲಾಗುತ್ತಿರಬಹುದು, ಇದನ್ನು ಯಾರು ಹುಡುಕುವರು ? |
ಶ್ರೀರಾಮ ಮಂದಿರದಲ್ಲಿ ದೇಣಿಗೆ ಕಳುವಾಗುವುದು, ಸಮಾಜದ ನೈತಿಕ ಅಧಃಪತನದ ಪರಾಕಾಷ್ಠೆ! – ನ್ಯಾಯಮೂರ್ತಿ ಅತುಲ್ ಶ್ರೀಧರನ್, ಅಲಹಾಬಾದ್ ಹೈಕೋರ್ಟ್
ಕಾಶ್ಮೀರ: ಪಾಕಿಸ್ತಾನಿ ಭಯೋತ್ಪಾದಕರಿಗೆ ಸಹಾಯ ಮಾಡುತ್ತಿದ್ದ ಮಹಮ್ಮದ್ ರಫೀಕ್ ನಾಯಕ್ ನ ಬಂಧನ.
ಲಾಠಿಚಾರ್ಜ್ನ ವೀಡಿಯೊಗಳನ್ನು ನೋಡಲು ನಮ್ಮ ಬಳಿ ಸಮಯವಿಲ್ಲ!
ರಾಜಸ್ಥಾನದಲ್ಲಿ ೧೯೯೬ ರಲ್ಲಿ ನಡೆದ ಬಾಂಬ್ ಸ್ಪೋಟ ಪ್ರಕರಣದ ತೀರ್ಪನ್ನು ರದ್ದುಗೊಳಿಸಿದ ಸರ್ವೋಚ್ಛ ನ್ಯಾಯಾಲಯ
ಸಂಸತ್ತಿನಲ್ಲಿ ವಿರೋಧ ಪಕ್ಷಗಳಿಂದ ಗಲಾಟೆ : ಎರಡೂ ಸದನಗಳ ಕಲಾಪ ಕೆಲವು ಗಂಟೆಗಳ ಕಾಲ ಮುಂದೂಡಿಕೆ : Adjournment of both houses
‘ಹಿಂದೂಸ್ತಾನ್ ಯೂನಿಲಿವರ್ ಲಿಮಿಟೆಡ್’ ಸಂಸ್ಥೆಗೆ ಗ್ರಾಹಕನಿಗೆ ೫೦ ಸಾವಿರ ರೂಪಾಯಿ ನಷ್ಟ ಪರಿಹಾರ ನೀಡುವಂತೆ ಆದೇಶ : Hindustan Unilever Compensation